Central Jail Expose: ಶಂಕಿತ ಉಗ್ರನಿಗೆ ಜೈಲಲ್ಲಿ ರಾಜಾತಿಥ್ಯ, ಜೈಲಲ್ಲೇ ತಯಾರಾಗುತ್ತೆ ಚಿಕನ್, ಕಬಾಬ್.!

Central Jail Expose: ಶಂಕಿತ ಉಗ್ರನಿಗೆ ಜೈಲಲ್ಲಿ ರಾಜಾತಿಥ್ಯ, ಜೈಲಲ್ಲೇ ತಯಾರಾಗುತ್ತೆ ಚಿಕನ್, ಕಬಾಬ್.!

Published : Jan 28, 2022, 03:42 PM IST

ಪರಪ್ಪನ ಅಗ್ರಹಾರದಲ್ಲಿ (Central jail) ಕೈದಿಗಳಿಗೆ ಯಾವ ರೀತಿ ರಾಜಾತಿಥ್ಯ ನಡೆಯುತ್ತಿತ್ತು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಷ್ಟಕ್ಕೆ ಮುಗಿದಿಲ್ಲ ಇಲ್ಲಿನ ಕರ್ಮಕಾಂಡ, ಬಗೆದಷ್ಟೂ ಹೊರ ಬರುತ್ತಿದೆ. 

ಬೆಂಗಳೂರು (ಜ. 28): ಪರಪ್ಪನ ಅಗ್ರಹಾರದಲ್ಲಿ (Central jail) ಕೈದಿಗಳಿಗೆ ಯಾವ ರೀತಿ ರಾಜಾತಿಥ್ಯ ನಡೆಯುತ್ತಿತ್ತು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಷ್ಟಕ್ಕೆ ಮುಗಿದಿಲ್ಲ ಇಲ್ಲಿನ ಕರ್ಮಕಾಂಡ, ಬಗೆದಷ್ಟೂ ಹೊರ ಬರುತ್ತಿದೆ. 

ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಶಂಕಿತ ಉಗ್ರ ನಾಸಿರ್‌ಗೆ ಸೆಲ್‌ನಲ್ಲೇ ಬಯಸಿದ ಖಾದ್ಯಗಳು ತಯಾರಾಗುತ್ತದೆ. ಮನೆಯಂತೆ ಬೇಕಾದಂತೆ ಇಲ್ಲಿಯೂ ಇರುವ ವ್ಯವಸ್ಥೆ ಮಾಡಿಕೊಡಲಾಗಿದೆ. ಇದರಲ್ಲಿ ಪೊಲೀಸರು ಶಾಮಿಲಾಗಿರುವುದು ನಾಚಿಕೆಗೇಡಿನ ವಿಚಾರ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more