Bengaluru: ವೇಶ್ಯಾವಾಟಿಕೆಗೆ ದೆಹಲಿಗೆ ಸಾಗಿಸುತ್ತಿದ್ದ. ಯುವತಿಯನ್ನು ರಕ್ಷಿಸಿದ CISF ಅಧಿಕಾರಿಗಳು

Bengaluru: ವೇಶ್ಯಾವಾಟಿಕೆಗೆ ದೆಹಲಿಗೆ ಸಾಗಿಸುತ್ತಿದ್ದ. ಯುವತಿಯನ್ನು ರಕ್ಷಿಸಿದ CISF ಅಧಿಕಾರಿಗಳು

Suvarna News   | Asianet News
Published : Feb 11, 2022, 10:18 AM ISTUpdated : Feb 11, 2022, 11:59 AM IST

ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬರುವ ಯುವತಿಯರೇ ಎಚ್ಚರ.. ಎಚ್ಚರ..! ಕೆಲಸ ಕೊಡಿಸೋದಾಗಿ ನಂಬಿಸಿ, ಜೀವನವನ್ನೇ ಹಾಳು ಮಾಡುತ್ತಾರೆ. 
 

ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬರುವ ಯುವತಿಯರೇ ಎಚ್ಚರ.. ಎಚ್ಚರ..! ಕೆಲಸ ಕೊಡಿಸೋದಾಗಿ ನಂಬಿಸಿ, ಜೀವನವನ್ನೇ ಹಾಳು ಮಾಡುತ್ತಾರೆ. 

ಮೆಜೆಸ್ಟಿಕ್‌ನಲ್ಲಿ ಟ್ರಾವೆಲ್ ಏಜೆನ್ಸಿ ಇಟ್ಟುಕೊಂಡಿದ್ದ ಕಿರಾತಕನೊಬ್ಬ ಯುವತಿಯೋರ್ವಳಿಗೆ ಕೆಲಸ ಕೊಡಿಸೋದಾಗಿ ನಂಬಿಸಿ, ದೆಹಲಿಯ ಮಾಂಸದ ಅಡ್ಡೆಗೆ ಸಾಗಿಸುತ್ತಿದ್ದ. ಕೆಂಪೇಗೌಡ ಏರ್‌ಪೋರ್ಟ್ ಅಧಿಕಾರಿಗಳು ಯುವತಿಯನ್ನು ರಕ್ಷಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more