'ಮುದ್ದು ಸರೋಜಾ ವದ್ದು ಸರೋಜಾ..' ಅಂದ್ಕೊಂಡು ಹೋದ ಡಾಬಾ ಹುಡ್ಗ ನಡುರಸ್ತೆಯಲ್ಲೇ ಹೆಣವಾದ!

'ಮುದ್ದು ಸರೋಜಾ ವದ್ದು ಸರೋಜಾ..' ಅಂದ್ಕೊಂಡು ಹೋದ ಡಾಬಾ ಹುಡ್ಗ ನಡುರಸ್ತೆಯಲ್ಲೇ ಹೆಣವಾದ!

Published : Dec 09, 2022, 09:33 PM IST

ಡಾಬಾ ಮಾಲೀಕನ ಜೊತೆ ಬಟ್ಟೆ ಅಂಗಡಿಯ ಆಂಟಿಯ ಲವ್ವಿಡವ್ವಿ ಕಥೆ ಇದು. ತೆಗೆದುಕೊಂಡ ಸಾಲವನ್ನು ವಾಪಾಸ್‌ ಕೇಳಿದಾಗ ರಾಂಗ್‌ ಆಗಿದ್ದ ಆಂಟಿ, ಆತನನ್ನೇ ಸಾಯಿಸೋಕೆ ತೀರ್ಮಾನ ಮಾಡಿದ್ಲು. ಅಷ್ಟಕ್ಕೂ ಅವನನ್ನು ಎಷ್ಟು ಭೀಕರವಾಗಿ ಹತ್ಯೆ ಮಾಡಿದ್ದರೆಂದರೆ, ಮುಖದ ಮೇಲೆ 20 ಬಾರಿ ಕಲ್ಲು ಎತ್ತುಹಾಕಿದ್ದರು.
 

ಬೆಂಗಳೂರು (ಡಿ. 9): ಆತ ಡಾಬಾ ಓನರ್. ಬಾಗಲಕೋಟೆಯ ಬಾದಾಮಿಯಲ್ಲಿ ತನ್ನ ವ್ಯವಹಾರ ನೋಡಿಕೊಂಡು ಹಾಯಾಗಿದ್ದ. ಇನ್ನೂ ಜಸ್ಟ್ 21 ವರ್ಷ ಅಷ್ಟೇ. ಚಿಕ್ಕವಯಸ್ಸಿನಲ್ಲೇ ತನ್ನ ಕಾಲ ಮೇಲೆ ತಾನು ನಿಂತಿದ್ದ. ಆದರೆ, ಬಾದಾಮಿಯಲ್ಲಿ ಡಾಬಾ ನೋಡಿಕೊಂಡಿದ್ದ ಆತ ಆವತ್ತು ಇದ್ದಕ್ಕಿದಂತೆ ಮರ್ಡರ್ ಆಗಿ ಹೋಗಿದ್ದ. ಅದೂ ಕೂಡ ಬೆಂಗಳೂರಿನಲ್ಲಿ. 
ಬೆಂಗಳೂರಿಗೂ ಈ ಡಾಬಾ ಮಾಲೀಕನಿಗೂ ಲಿಂಕೇ ಇದ್ದಿರಲಿಲ್ಲ. ಆದರೂ, ಬೆಂಗಳೂರಿನ ನಟ್ಟ ನಡುರಸ್ತೆಯಲ್ಲಿ ಬರ್ಬರವಾಗಿ ಕೊಲೆಯಾಗಿದ್ದ. ಇದೇ ಕೊಲೆಯ ಬೆನ್ನುಬಿದ್ದ  ಪೊಲೀಸರಿಗೆ ಬೆಚ್ಚಿ ಬೀಳೀಸುವ ವಿಷಯಗಳು ಸಿಗುತ್ತಾ ಹೋದವು.

ಇನ್ನು ಯುವಕ 21 ವಯಸ್ಸಿಗಾಗಲೇ ಎರಡೆರಡು ಕೇಸ್‌ಗಳನ್ನ ಮಾಡಿಕೊಂಡಿದ್ದ. ಬಾದಾಮಿಯಲ್ಲಿ ಡಾಬಾ ಇಟ್ಟುಕೊಂಡಿದ್ದ ಮಂಜುನಾಥ ಅಲ್ಲೇ ಒಂದು ಕೇಸ್ನಲ್ಲಿ ಫಿಟ್ ಆದ್ರೆ ದಾವಣಗೆರೆಯಲ್ಲಿ ಒಂದು ಕೇಸ್ ಇವನ ಮೇಲೆ ಬುಕ್ ಆಗಿತ್ತು. ಆದ್ರೆ ಅಲ್ಲಿ ಹವಾ ಮೆಂಟೇನ್ ಮಾಡ್ತಿದ್ದವನು ಬೆಂಗಳೂರಿನಲ್ಲಿ ಹಂತಕರ ಕೈಗೆ ಲಾಕ್ ಆಗಿದ್ದರ ಬಗ್ಗೆ ಪೊಲೀಸರಿಗೆ ಮಾಹಿತಿ ಬೇಕಿತ್ತು. 

Bengaluru: 20 ಬಾರಿ ಕಲ್ಲು ಎತ್ತಿಹಾಕಿ ಯುವಕನ ಭೀಕರ ಹತ್ಯೆ: 6 ಮಂದಿ ಬಂಧನ

ಪೊಲೀಸರಿಗೆ ಸಿಕ್ಕ ಸಿಸಿಟಿವಿ ದೃಶ್ಯಗಳು ಬೆಚ್ಚಿ ಬೀಳೀಸಿದ್ವು. ಅದೇ ದೃಶ್ಯಗಳಿಂದ ಪೊಲೀಸರಿಗೆ ಗೊತ್ತಾಗಿದ್ದು ಮಂಜುನಾಥನ ಕೊಲೆಯಲ್ಲಿ ಮೂರು ಹೆಂಗಸರು ಇದ್ದಾರೆ ಅನ್ನೋದು. ಅಷ್ಟೇ ಅಲ್ಲ ಈ ಕೊಲೆ ರಿವೇಂಜ್‌ಗಾಗಿಯೇ ನಡೆದಿರಬಹುದು ಅನ್ನೋ ತೀರ್ಮಾನಕ್ಕೆ ಪೊಲೀಸರು ಬರ್ತಾರೆ. 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more