Aug 12, 2020, 5:45 PM IST
ಬೆಂಗಳೂರು (ಆ. 12) ಡಿಜೆ ಹಳ್ಳಿ, ಕೆಜಿ ಹಳ್ಳಿ ಧಗ ಧಗ ಉರಿದಿದೆ. ಸಂವಿಧಾನ ಉಳಿಸಲು ಹೋರಾಟ ಮಾಡುತ್ತೇವೆ ಎಂದು ಹೇಳಿಕೊಳ್ಳುವ ಅನೇಕರು ಒಬ್ಬರು ಮಾತನಾಡುತ್ತಿಲ್ಲ.
ನವೀನ್ ಬಿಜೆಪಿ ಕಡೆಯವನು ಎಂದ ಡಿಕೆಶಿಗೆ ಸಿಟಿ ರವಿ ಕ್ಲಾಸ್
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮೂರು ಘಟನೆ ನಮ್ಮ ಕಾನೂನೇ ನಮಗೆ ಅಂತಿಮ ಎಂದು ಹೇಳಿಕೊಂಡು ಓಡಾಡುತ್ತಿರುವುದರಲ್ಲಿ ಯಾವ ಅನುಮಾನ ಇಲ್ಲ. ಬೆಂಗಳೂರು ಗಲಭೆಯ ಘೋರ ಸಿಸಿಟಿವಿ ದೃಶ್ಯಾವಳಿ ನೋಡಿದರೆ ನಿಮಗೆ ಎಲ್ಲ ಅರ್ಥವಾಗುತ್ತದೆ.