ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

Published : Oct 23, 2020, 09:56 PM ISTUpdated : Oct 23, 2020, 10:03 PM IST

ಡಿಜೆ ಹಳ್ಳಿ ಗಲಭೆ ಪ್ರಕರಣ/ ಅಷ್ಟಕ್ಕೂ ಆ ದಿ ನಡೆದಿದ್ದು ಏನು?/ ಕಮೆಂಟ್ ಹಾಕಿದ್ದು ಯಾರು? / ಬೆಂಕಿ ಹಚ್ಚಲು ಕಾರಣವಾದ ಘಟನೆ ಏನು?/ ಎಲ್ಲ ವಿಚಾರಗಳ ಬಗ್ಗೆ ನವೀನ್ ಅವರೇ ಮಾತನಾಡಿದ್ದಾರೆ. 

ಬೆಂಗಳೂರು(ಅ. 23)  ಡಿಜೆ ಹಲ್ಳಿಯಲ್ಲಿ ದುಷ್ಕರ್ಮಿಗಳು ಆಟಾಟೋಪ ಮೆರೆದಿದ್ದರು. ಘಟನೆಗೆ ಕಾರಣ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಮಾಡಿದ್ದ ಕಮೆಂಟ್ ಎಂದು ಆರೋಪಿಸಲಾಗಿತ್ತು.

ಡಿಜೆ ಹಳ್ಳಿ ಗಲಭೆಯ ಅಸಲಿ ಸತ್ಯ ಏನು?

ಹಾಗಾದರೆ ಅಷ್ಟಕ್ಕೂ ಆ ದಿನ ನಡೆದಿದ್ದು ಏನು? ಯಾವ ಕಾರಣಕ್ಕೆ ಸೋಶಿಯಲ್ ಮೀಡಿಯಾದ ಬೆಂಕಿ ಊರಿಗೆ ಹತ್ತಿಕೊಂಡಿತು? ಜಾಮೀನು ಪಡೆದು ಬಂದಿರುವ ನವೀನ್ ಅವರೇ ಈ ಬಗ್ಗೆ ಮಾತನಾಡಿದ್ದಾರೆ. 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!