ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

Published : Oct 23, 2020, 09:56 PM ISTUpdated : Oct 23, 2020, 10:03 PM IST

ಡಿಜೆ ಹಳ್ಳಿ ಗಲಭೆ ಪ್ರಕರಣ/ ಅಷ್ಟಕ್ಕೂ ಆ ದಿ ನಡೆದಿದ್ದು ಏನು?/ ಕಮೆಂಟ್ ಹಾಕಿದ್ದು ಯಾರು? / ಬೆಂಕಿ ಹಚ್ಚಲು ಕಾರಣವಾದ ಘಟನೆ ಏನು?/ ಎಲ್ಲ ವಿಚಾರಗಳ ಬಗ್ಗೆ ನವೀನ್ ಅವರೇ ಮಾತನಾಡಿದ್ದಾರೆ. 

ಬೆಂಗಳೂರು(ಅ. 23)  ಡಿಜೆ ಹಲ್ಳಿಯಲ್ಲಿ ದುಷ್ಕರ್ಮಿಗಳು ಆಟಾಟೋಪ ಮೆರೆದಿದ್ದರು. ಘಟನೆಗೆ ಕಾರಣ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಮಾಡಿದ್ದ ಕಮೆಂಟ್ ಎಂದು ಆರೋಪಿಸಲಾಗಿತ್ತು.

ಡಿಜೆ ಹಳ್ಳಿ ಗಲಭೆಯ ಅಸಲಿ ಸತ್ಯ ಏನು?

ಹಾಗಾದರೆ ಅಷ್ಟಕ್ಕೂ ಆ ದಿನ ನಡೆದಿದ್ದು ಏನು? ಯಾವ ಕಾರಣಕ್ಕೆ ಸೋಶಿಯಲ್ ಮೀಡಿಯಾದ ಬೆಂಕಿ ಊರಿಗೆ ಹತ್ತಿಕೊಂಡಿತು? ಜಾಮೀನು ಪಡೆದು ಬಂದಿರುವ ನವೀನ್ ಅವರೇ ಈ ಬಗ್ಗೆ ಮಾತನಾಡಿದ್ದಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!