ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

ಡಿಜೆಹಳ್ಳಿಯಲ್ಲಿ ಗಲಭೆ ದಿನ ನಿಜಕ್ಕೂ ಆಗಿದ್ದೇನು? ವಿವರ ಕೊಟ್ಟ ನವೀನ್

Published : Oct 23, 2020, 09:56 PM ISTUpdated : Oct 23, 2020, 10:03 PM IST

ಡಿಜೆ ಹಳ್ಳಿ ಗಲಭೆ ಪ್ರಕರಣ/ ಅಷ್ಟಕ್ಕೂ ಆ ದಿ ನಡೆದಿದ್ದು ಏನು?/ ಕಮೆಂಟ್ ಹಾಕಿದ್ದು ಯಾರು? / ಬೆಂಕಿ ಹಚ್ಚಲು ಕಾರಣವಾದ ಘಟನೆ ಏನು?/ ಎಲ್ಲ ವಿಚಾರಗಳ ಬಗ್ಗೆ ನವೀನ್ ಅವರೇ ಮಾತನಾಡಿದ್ದಾರೆ. 

ಬೆಂಗಳೂರು(ಅ. 23)  ಡಿಜೆ ಹಲ್ಳಿಯಲ್ಲಿ ದುಷ್ಕರ್ಮಿಗಳು ಆಟಾಟೋಪ ಮೆರೆದಿದ್ದರು. ಘಟನೆಗೆ ಕಾರಣ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಮಾಡಿದ್ದ ಕಮೆಂಟ್ ಎಂದು ಆರೋಪಿಸಲಾಗಿತ್ತು.

ಡಿಜೆ ಹಳ್ಳಿ ಗಲಭೆಯ ಅಸಲಿ ಸತ್ಯ ಏನು?

ಹಾಗಾದರೆ ಅಷ್ಟಕ್ಕೂ ಆ ದಿನ ನಡೆದಿದ್ದು ಏನು? ಯಾವ ಕಾರಣಕ್ಕೆ ಸೋಶಿಯಲ್ ಮೀಡಿಯಾದ ಬೆಂಕಿ ಊರಿಗೆ ಹತ್ತಿಕೊಂಡಿತು? ಜಾಮೀನು ಪಡೆದು ಬಂದಿರುವ ನವೀನ್ ಅವರೇ ಈ ಬಗ್ಗೆ ಮಾತನಾಡಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!