ಬೆಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

Published : May 15, 2022, 12:02 PM ISTUpdated : May 15, 2022, 12:04 PM IST

ಸಿಲಿಕಾನ್ ಸಿಟಿಯಲ್ಲಿ (Bengaluru) ಹಗಲೇ ರಾಬರಿ ನಡೆದಿದೆ. ಜೆ ಸಿ ನಗರದ ಜ್ಯುವೆಲ್ಲರಿ ಶಾಪ್‌ಗೆ (Jewelry Shop) ಲಾಂಗ್ ಹಿಡಿದು ಬಂದ ಖತರ್ನಾಕ್ ಕಿಡಿಗೇಡಿ, ಹಣ ಕೊಡು ಎಂದು ಮಾಲಿಕನಿಗೆ ಹೆದರಿಸುತ್ತಾನೆ. 

ಬೆಂಗಳೂರು (ಮೇ.15): ಸಿಲಿಕಾನ್ ಸಿಟಿಯಲ್ಲಿ (Bengaluru) ಹಗಲೇ ರಾಬರಿ ನಡೆದಿದೆ. ಜೆ ಸಿ ನಗರದ ಜ್ಯುವೆಲ್ಲರಿ ಶಾಪ್‌ಗೆ (Jewelry Shop) ಲಾಂಗ್ ಹಿಡಿದು ಬಂದ ಖತರ್ನಾಕ್ ಕಿಡಿಗೇಡಿ, ಹಣ ಕೊಡು ಎಂದು ಮಾಲಿಕನಿಗೆ ಹೆದರಿಸುತ್ತಾನೆ. ಇಬ್ಬರ ನಡುವೆ ಫೈಟಿಂಗ್ ನಡೆಯುತ್ತದೆ. ಕಿಡಿಗೇಡಿಯಿಂದ ಮಾಲಿಕ ಲಾಂಗ್ ಕಿತ್ತುಕೊಳ್ಳುತ್ತಾನೆ. ಕೂಡಲೇ ಆತ ಕೈಗೆ ಸಿಕ್ಕ ಹಣದೊಂದಿಗೆ ಪರಾರಿಯಾಗುತ್ತಾನೆ. ಪುಲಕೇಶಿ ನಗರ ಪೊಲೀಸರು ಖತರ್ನಾಕ್ ಕಳ್ಳನನ್ನು ಹಿಡಿದಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more