ಬೆಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

Published : May 15, 2022, 12:02 PM ISTUpdated : May 15, 2022, 12:04 PM IST

ಸಿಲಿಕಾನ್ ಸಿಟಿಯಲ್ಲಿ (Bengaluru) ಹಗಲೇ ರಾಬರಿ ನಡೆದಿದೆ. ಜೆ ಸಿ ನಗರದ ಜ್ಯುವೆಲ್ಲರಿ ಶಾಪ್‌ಗೆ (Jewelry Shop) ಲಾಂಗ್ ಹಿಡಿದು ಬಂದ ಖತರ್ನಾಕ್ ಕಿಡಿಗೇಡಿ, ಹಣ ಕೊಡು ಎಂದು ಮಾಲಿಕನಿಗೆ ಹೆದರಿಸುತ್ತಾನೆ. 

ಬೆಂಗಳೂರು (ಮೇ.15): ಸಿಲಿಕಾನ್ ಸಿಟಿಯಲ್ಲಿ (Bengaluru) ಹಗಲೇ ರಾಬರಿ ನಡೆದಿದೆ. ಜೆ ಸಿ ನಗರದ ಜ್ಯುವೆಲ್ಲರಿ ಶಾಪ್‌ಗೆ (Jewelry Shop) ಲಾಂಗ್ ಹಿಡಿದು ಬಂದ ಖತರ್ನಾಕ್ ಕಿಡಿಗೇಡಿ, ಹಣ ಕೊಡು ಎಂದು ಮಾಲಿಕನಿಗೆ ಹೆದರಿಸುತ್ತಾನೆ. ಇಬ್ಬರ ನಡುವೆ ಫೈಟಿಂಗ್ ನಡೆಯುತ್ತದೆ. ಕಿಡಿಗೇಡಿಯಿಂದ ಮಾಲಿಕ ಲಾಂಗ್ ಕಿತ್ತುಕೊಳ್ಳುತ್ತಾನೆ. ಕೂಡಲೇ ಆತ ಕೈಗೆ ಸಿಕ್ಕ ಹಣದೊಂದಿಗೆ ಪರಾರಿಯಾಗುತ್ತಾನೆ. ಪುಲಕೇಶಿ ನಗರ ಪೊಲೀಸರು ಖತರ್ನಾಕ್ ಕಳ್ಳನನ್ನು ಹಿಡಿದಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more