ಬೆಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

Published : May 15, 2022, 12:02 PM ISTUpdated : May 15, 2022, 12:04 PM IST

ಸಿಲಿಕಾನ್ ಸಿಟಿಯಲ್ಲಿ (Bengaluru) ಹಗಲೇ ರಾಬರಿ ನಡೆದಿದೆ. ಜೆ ಸಿ ನಗರದ ಜ್ಯುವೆಲ್ಲರಿ ಶಾಪ್‌ಗೆ (Jewelry Shop) ಲಾಂಗ್ ಹಿಡಿದು ಬಂದ ಖತರ್ನಾಕ್ ಕಿಡಿಗೇಡಿ, ಹಣ ಕೊಡು ಎಂದು ಮಾಲಿಕನಿಗೆ ಹೆದರಿಸುತ್ತಾನೆ. 

ಬೆಂಗಳೂರು (ಮೇ.15): ಸಿಲಿಕಾನ್ ಸಿಟಿಯಲ್ಲಿ (Bengaluru) ಹಗಲೇ ರಾಬರಿ ನಡೆದಿದೆ. ಜೆ ಸಿ ನಗರದ ಜ್ಯುವೆಲ್ಲರಿ ಶಾಪ್‌ಗೆ (Jewelry Shop) ಲಾಂಗ್ ಹಿಡಿದು ಬಂದ ಖತರ್ನಾಕ್ ಕಿಡಿಗೇಡಿ, ಹಣ ಕೊಡು ಎಂದು ಮಾಲಿಕನಿಗೆ ಹೆದರಿಸುತ್ತಾನೆ. ಇಬ್ಬರ ನಡುವೆ ಫೈಟಿಂಗ್ ನಡೆಯುತ್ತದೆ. ಕಿಡಿಗೇಡಿಯಿಂದ ಮಾಲಿಕ ಲಾಂಗ್ ಕಿತ್ತುಕೊಳ್ಳುತ್ತಾನೆ. ಕೂಡಲೇ ಆತ ಕೈಗೆ ಸಿಕ್ಕ ಹಣದೊಂದಿಗೆ ಪರಾರಿಯಾಗುತ್ತಾನೆ. ಪುಲಕೇಶಿ ನಗರ ಪೊಲೀಸರು ಖತರ್ನಾಕ್ ಕಳ್ಳನನ್ನು ಹಿಡಿದಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more