ನಿಗೂಢವಾಗೇ ಉಳಿದ ಮಹಾಲಕ್ಷ್ಮಿ ಮರ್ಡರ್​​ ಕೇಸ್​​! ಹಂತಕ ಪೊಲೀಸರನ್ನ ಹೇಗೆಲ್ಲಾ ದಿಕ್ಕು ತಪ್ಪಿಸಿದ್ದ ಗೊತ್ತಾ?

ನಿಗೂಢವಾಗೇ ಉಳಿದ ಮಹಾಲಕ್ಷ್ಮಿ ಮರ್ಡರ್​​ ಕೇಸ್​​! ಹಂತಕ ಪೊಲೀಸರನ್ನ ಹೇಗೆಲ್ಲಾ ದಿಕ್ಕು ತಪ್ಪಿಸಿದ್ದ ಗೊತ್ತಾ?

Published : Sep 24, 2024, 02:55 PM IST

ಮಹಾಲಕ್ಷ್ಮಿ ಕೊಲೆ ಹಂತಕನ ಹಿಂದೆ ಬಿದ್ದಿರೋ ಪೊಲೀಸರು ನಾನಾ ಆ್ಯಂಗಲ್​ನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದ್ರೆ ಇದೂವರೆಗೂ ಒಂದೇ ಒಂದು ಸುಳಿವು ಸಿಕ್ಕಿಲ್ಲ. ಕುಟುಂಬಸ್ಥರು ಕೆಲವರ ಮೇಲೆ ಅನುಮಾನ ಪಟ್ಟರು. ಅವರನ್ನ ಕರೆಸಿ ವಿಚಾರಣೆ ಮಾಡಿದ್ದೂ ಆಯ್ತು. ಆದ್ರೂ ಯಾವುದೇ ಪ್ರಯೋಜನವಾಗಿಲ್ಲ.

ಬೆಂಗಳೂರು: ಅವಳು ನೇಪಾಳದ ಸುಂದರಿ. ಬೆಂಗಳೂರಿನ ಮಾಲ್​ನಲ್ಲಿ ಕೆಲಸ ಮಾಡಿಕೊಂಡು ಒಂಟಿ ಜೀವನ ನಡೆಸುತ್ತಿದ್ದಳು. ಆದ್ರೆ ಈಕೆ ಬೆಂಗಳೂರಿನಲ್ಲಿ ಮರ್ಡರ್​​ ಆಗಿದ್ದಾಳೆ. ಅದೂ ಕ್ರೂರಾತಿ ಕ್ರೂರವಾಗಿ. ಯಸ್​​. ನಾವು ಮಾತನ್ನಾಡ್ತಿರೋದು ಇದೀಗ ದೇಶವನ್ನೇ ಥಂಡಾ ಹೊಡೆಯುವಂತೆ ಮಾಡಿದ ಮಹಾಲಕ್ಷ್ಮಿ ಮರ್ಡರ್​​ ಕೇಸ್​​. ಮಹಾಲಕ್ಷ್ಮಿಯ ತುಂಡು ತುಂಡು ದೇಹ ಫ್ರಿಡ್ಜ್​ನಲ್ಲಿ ಸಿಕ್ಕಿ 3 ದಿನಗಳಾಗುತ್ತಾ ಬರುತ್ತಿದೆ. ಆದ್ರೆ ಇದುವರೆಗೂ ಕೊಲೆಯ ಹಂತಕ ಮಾತ್ರ ಪತ್ತೆಯಾಗಿಲ್ಲ.

ಅವಳನ್ನ ಕೊಂದಿದ್ಯಾರು? ಯಾಕಾಗಿ ಕೊಂದ? ಹಂತಕನ ಪ್ಲಾನ್​​ ಏನಿತ್ತು? ಇದ್ಯಾವುದೂ ಕೂಡ ಇನ್ನೂ ಸಹ ಪೊಲೀಸರಿಗೆ ಗೊತ್ತಾಗಿಲ್ಲ.. ಹಾಗಾದ್ರೆ ಈ ಕೇಸ್​​ನಲ್ಲಿ ಪೊಲೀಸರ ತನಿಖೆ ಹೇಗೆ ನಡೆಯುತ್ತಿದೆ. ಸದ್ಯ ಸಿಕ್ಕಿರುವ ಸುಳಿವುಗಳೇನು? ಮಹಾಲಕ್ಷ್ಮಿ ಮರ್ಡರ್​​ ಕೇಸ್​​ನ ಕಂಪ್ಲೀಟ್​​​ ಡಿಟೇಲ್ಸ್​​ ಇಲ್ಲಿದೆ ನೋಡಿ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more