ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

Suvarna News   | Asianet News
Published : Sep 19, 2021, 05:04 PM ISTUpdated : Sep 19, 2021, 05:07 PM IST

ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಸೆ. 19): ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೂವರು ಮಕ್ಕಳು ವಿದ್ಯಾವಂತರು. ಸಣ್ಣಪುಟ್ಟವಿಚಾರಗಳಿಗೂ ಕೌಟುಂಬಿಕ ಕಲಹ ನಡೆಯುತ್ತಿತ್ತು. ಅವೆರಲ್ಲ ಸಮಾಧಾನದಿಂದ ವರ್ತಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ನನ್ನ ಪತ್ನಿ ಭಾರತಿ ಹಾಗೂ ಮಗ ಮಧು ಸಾಗರ್‌ ಪ್ರಚೋದನೆಗೊಳಗಾಗಿ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ನನ್ನ ಬೀಗರು ಹಾಗೂ ಅಳಿಯಂದಿರ ಪಾತ್ರವಿಲ್ಲ. ಇದಕ್ಕೆ ಪತ್ನಿ ಹಾಗೂ ಮಗನೇ ಕಾರಣ ಹೊರತು ಮತ್ಯಾರು ಅಲ್ಲ ಎಂದು ಶಂಕರ್‌ ಹೇಳಿದ್ಧಾರೆ. ಆದರೆ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ ಬೇರೆಯ ಕಥೆಯನ್ನು ಹೇಳುತ್ತದೆ. ಶಂಕರ್ ಬಗ್ಗೆ ಡೆತ್‌ನೋಟ್‌ನಲ್ಲಿ ದೂರಲಾಗಿದೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?