ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

Suvarna News   | Asianet News
Published : Sep 19, 2021, 05:04 PM ISTUpdated : Sep 19, 2021, 05:07 PM IST

ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಸೆ. 19): ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೂವರು ಮಕ್ಕಳು ವಿದ್ಯಾವಂತರು. ಸಣ್ಣಪುಟ್ಟವಿಚಾರಗಳಿಗೂ ಕೌಟುಂಬಿಕ ಕಲಹ ನಡೆಯುತ್ತಿತ್ತು. ಅವೆರಲ್ಲ ಸಮಾಧಾನದಿಂದ ವರ್ತಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ನನ್ನ ಪತ್ನಿ ಭಾರತಿ ಹಾಗೂ ಮಗ ಮಧು ಸಾಗರ್‌ ಪ್ರಚೋದನೆಗೊಳಗಾಗಿ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ನನ್ನ ಬೀಗರು ಹಾಗೂ ಅಳಿಯಂದಿರ ಪಾತ್ರವಿಲ್ಲ. ಇದಕ್ಕೆ ಪತ್ನಿ ಹಾಗೂ ಮಗನೇ ಕಾರಣ ಹೊರತು ಮತ್ಯಾರು ಅಲ್ಲ ಎಂದು ಶಂಕರ್‌ ಹೇಳಿದ್ಧಾರೆ. ಆದರೆ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ ಬೇರೆಯ ಕಥೆಯನ್ನು ಹೇಳುತ್ತದೆ. ಶಂಕರ್ ಬಗ್ಗೆ ಡೆತ್‌ನೋಟ್‌ನಲ್ಲಿ ದೂರಲಾಗಿದೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!