ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

Suvarna News   | Asianet News
Published : Sep 19, 2021, 05:04 PM ISTUpdated : Sep 19, 2021, 05:07 PM IST

ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಸೆ. 19): ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೂವರು ಮಕ್ಕಳು ವಿದ್ಯಾವಂತರು. ಸಣ್ಣಪುಟ್ಟವಿಚಾರಗಳಿಗೂ ಕೌಟುಂಬಿಕ ಕಲಹ ನಡೆಯುತ್ತಿತ್ತು. ಅವೆರಲ್ಲ ಸಮಾಧಾನದಿಂದ ವರ್ತಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ನನ್ನ ಪತ್ನಿ ಭಾರತಿ ಹಾಗೂ ಮಗ ಮಧು ಸಾಗರ್‌ ಪ್ರಚೋದನೆಗೊಳಗಾಗಿ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ನನ್ನ ಬೀಗರು ಹಾಗೂ ಅಳಿಯಂದಿರ ಪಾತ್ರವಿಲ್ಲ. ಇದಕ್ಕೆ ಪತ್ನಿ ಹಾಗೂ ಮಗನೇ ಕಾರಣ ಹೊರತು ಮತ್ಯಾರು ಅಲ್ಲ ಎಂದು ಶಂಕರ್‌ ಹೇಳಿದ್ಧಾರೆ. ಆದರೆ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ ಬೇರೆಯ ಕಥೆಯನ್ನು ಹೇಳುತ್ತದೆ. ಶಂಕರ್ ಬಗ್ಗೆ ಡೆತ್‌ನೋಟ್‌ನಲ್ಲಿ ದೂರಲಾಗಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!