ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

Suvarna News   | Asianet News
Published : Sep 19, 2021, 05:04 PM ISTUpdated : Sep 19, 2021, 05:07 PM IST

ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಸೆ. 19): ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೂವರು ಮಕ್ಕಳು ವಿದ್ಯಾವಂತರು. ಸಣ್ಣಪುಟ್ಟವಿಚಾರಗಳಿಗೂ ಕೌಟುಂಬಿಕ ಕಲಹ ನಡೆಯುತ್ತಿತ್ತು. ಅವೆರಲ್ಲ ಸಮಾಧಾನದಿಂದ ವರ್ತಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ನನ್ನ ಪತ್ನಿ ಭಾರತಿ ಹಾಗೂ ಮಗ ಮಧು ಸಾಗರ್‌ ಪ್ರಚೋದನೆಗೊಳಗಾಗಿ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ನನ್ನ ಬೀಗರು ಹಾಗೂ ಅಳಿಯಂದಿರ ಪಾತ್ರವಿಲ್ಲ. ಇದಕ್ಕೆ ಪತ್ನಿ ಹಾಗೂ ಮಗನೇ ಕಾರಣ ಹೊರತು ಮತ್ಯಾರು ಅಲ್ಲ ಎಂದು ಶಂಕರ್‌ ಹೇಳಿದ್ಧಾರೆ. ಆದರೆ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ ಬೇರೆಯ ಕಥೆಯನ್ನು ಹೇಳುತ್ತದೆ. ಶಂಕರ್ ಬಗ್ಗೆ ಡೆತ್‌ನೋಟ್‌ನಲ್ಲಿ ದೂರಲಾಗಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!