ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

ಪತ್ನಿ, ಮಗನಿಂದಲೇ ಕುಟುಂಬ ಸರ್ವನಾಶ ಎಂದ ಶಂಕರ್, ಡೆತ್‌ನೋಟ್ ಹೇಳುವುದೇ ಬೇರೆ ಕತೆ!

Published : Sep 19, 2021, 05:04 PM ISTUpdated : Sep 19, 2021, 05:07 PM IST

ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಸೆ. 19): ನನ್ನ ಕುಟುಂಬದ ಮಹಾ ದುರಂತಕ್ಕೆ ಪತ್ನಿ ಹಾಗೂ ಮಗನೇ ಕಾರಣ ಎಂದು ಆರೋಪಿಸಿ ಶಂಕರ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಮೂವರು ಮಕ್ಕಳು ವಿದ್ಯಾವಂತರು. ಸಣ್ಣಪುಟ್ಟವಿಚಾರಗಳಿಗೂ ಕೌಟುಂಬಿಕ ಕಲಹ ನಡೆಯುತ್ತಿತ್ತು. ಅವೆರಲ್ಲ ಸಮಾಧಾನದಿಂದ ವರ್ತಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ನನ್ನ ಪತ್ನಿ ಭಾರತಿ ಹಾಗೂ ಮಗ ಮಧು ಸಾಗರ್‌ ಪ್ರಚೋದನೆಗೊಳಗಾಗಿ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ನನ್ನ ಬೀಗರು ಹಾಗೂ ಅಳಿಯಂದಿರ ಪಾತ್ರವಿಲ್ಲ. ಇದಕ್ಕೆ ಪತ್ನಿ ಹಾಗೂ ಮಗನೇ ಕಾರಣ ಹೊರತು ಮತ್ಯಾರು ಅಲ್ಲ ಎಂದು ಶಂಕರ್‌ ಹೇಳಿದ್ಧಾರೆ. ಆದರೆ ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ ಬೇರೆಯ ಕಥೆಯನ್ನು ಹೇಳುತ್ತದೆ. ಶಂಕರ್ ಬಗ್ಗೆ ಡೆತ್‌ನೋಟ್‌ನಲ್ಲಿ ದೂರಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?