ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

Published : Oct 01, 2021, 08:35 PM ISTUpdated : Oct 01, 2021, 08:37 PM IST

* ಬೆಂಗಳೂರಿನಲ್ಲಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ಡೆತ್ ನೋಟ್ ಆಧಾರದಲ್ಲಿ ಮಾವ ಅಳಿಯ ವಶಕ್ಕೆ
*  ಬಂಗೆಲೆಯಲ್ಲಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು
* ಪೂರಕ ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು

ಬೆಂಗಳೂರು(ಅ. 01) ಬೆಂಗಳೂರಿನ(Bengaluru) ಬ್ಯಾಡರಹಳ್ಳಿ ಸಾಮೂಹಿಕ ಆತ್ಮಹತ್ಯೆ(Mass Suicide)  ಪ್ರಕರಣದಲ್ಲಿ ಮನೆ ಮಾಲೀಕ ಶಂಕರ್ ಮತ್ತು ಅಳಿಯನನ್ನು ಪೊಲೀಸರು(Bengaluru Police)  ವಶಕ್ಕೆ ಪಡೆದುಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ತಂದೆಯ ಕಿರುಕುಳದ ಬಗ್ಗೆ ಹೇಳಿದ್ದರು.

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

 ಒಂದೇ ಕುಟುಂಬದ ಐವರು ಆತ್ಮಜಹತ್ಯೆಗೆ ಶರಣಾಗಿದ್ದರು. ಶಂಕರ್ ಆಸ್ತಿ ಸಂಪಾದನೆ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿತ್ತು. ಮನೆಯಲ್ಲಿ ಮತ್ತು ತವರು ಮನೆಯಲ್ಲಿಯೂ ನಮಗೆ ಕಿರುಕುಳ ಆಗುತ್ತಿದೆ ಎಂದು ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ಬರೆದಿದ್ದರು. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ