ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

Published : Oct 01, 2021, 08:35 PM ISTUpdated : Oct 01, 2021, 08:37 PM IST

* ಬೆಂಗಳೂರಿನಲ್ಲಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ಡೆತ್ ನೋಟ್ ಆಧಾರದಲ್ಲಿ ಮಾವ ಅಳಿಯ ವಶಕ್ಕೆ
*  ಬಂಗೆಲೆಯಲ್ಲಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು
* ಪೂರಕ ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು

ಬೆಂಗಳೂರು(ಅ. 01) ಬೆಂಗಳೂರಿನ(Bengaluru) ಬ್ಯಾಡರಹಳ್ಳಿ ಸಾಮೂಹಿಕ ಆತ್ಮಹತ್ಯೆ(Mass Suicide)  ಪ್ರಕರಣದಲ್ಲಿ ಮನೆ ಮಾಲೀಕ ಶಂಕರ್ ಮತ್ತು ಅಳಿಯನನ್ನು ಪೊಲೀಸರು(Bengaluru Police)  ವಶಕ್ಕೆ ಪಡೆದುಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ತಂದೆಯ ಕಿರುಕುಳದ ಬಗ್ಗೆ ಹೇಳಿದ್ದರು.

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

 ಒಂದೇ ಕುಟುಂಬದ ಐವರು ಆತ್ಮಜಹತ್ಯೆಗೆ ಶರಣಾಗಿದ್ದರು. ಶಂಕರ್ ಆಸ್ತಿ ಸಂಪಾದನೆ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿತ್ತು. ಮನೆಯಲ್ಲಿ ಮತ್ತು ತವರು ಮನೆಯಲ್ಲಿಯೂ ನಮಗೆ ಕಿರುಕುಳ ಆಗುತ್ತಿದೆ ಎಂದು ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ಬರೆದಿದ್ದರು. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!