1989ರಲ್ಲಿ ಖಾಲಿ ಕೈಯಲ್ಲಿ ಬಂದಿದ್ದ ಶಂಕರ್ ಇಷ್ಟೊಂದು ಆಸ್ತಿ ಸಂಪಾದಿಸಿದ್ದು ಹೇಗೆ?

1989ರಲ್ಲಿ ಖಾಲಿ ಕೈಯಲ್ಲಿ ಬಂದಿದ್ದ ಶಂಕರ್ ಇಷ್ಟೊಂದು ಆಸ್ತಿ ಸಂಪಾದಿಸಿದ್ದು ಹೇಗೆ?

Published : Sep 19, 2021, 05:18 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಶಂಕರ್ ಆಸ್ತಿ ಬಗ್ಗೆ ಹಲವು ಅನುಮಾನ
* ಪತ್ರಿಕೆಯಿಂದಲೇ ಇಷ್ಟೊಂದು ಆಸ್ತಿ ಸಂಪಾದನೆ ಮಾಡಿದ್ರಾ?

ಬೆಂಗಳೂರು (ಸೆ. 19):   ಬೆಂಗಳೂರಿನ ಆತ್ಮಹತ್ಯೆ ಕೇಸ್ ಗೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಸಿಕ್ಕಿರುವ ಮೂರು ಡೆತ್ ನೋಟ್ ಗಳು ಅನೇಕ ಪ್ರಶ್ನೆಗಳನ್ನು ಎತ್ತಿವೆ. ಮಕ್ಕಳು ಪ್ರತ್ಯೇಕವಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಇನ್ನೊಂದು ಕಡೆ ಶಂಕರ್ ಆಸ್ತಿ ಸಂಪಾದನೆ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ! 

ಶಂಕರ್ ಬಗ್ಗೆ ಹಲವು ಅನುಮಾನ ಎದ್ದಿದೆ. 1989ರಲ್ಲಿ ಖಾಲಿ ಕೈಯಲ್ಲಿ ಬೆಂಗಳೂರಿಗೆ ಬಂದಿದ್ದ ಶಂಕರ್  ಮೊದಲಲು ಅಬಕಾರಿ ಸಿಬ್ಬಂದಿಯಾಗಿದ್ದರು.  ಫಸ್ಟ್ ಬೆಂಗಳೂರಲ್ಲಿ ಬಾರ್ ವೊಂದನ್ನ ಓಪನ್ ಮಾಡಿಕೊಂಡು ಜೀವನ ನಡೆಸುತ್ತಿದ್ದರು.  ನಂತರ 1999ರಲ್ಲಿ ಪತ್ರಿಕೆ ಕೆಲಸ ಶುರು ಮಾಡಿದ್ದರು.  ನಂತರ ಅಬಕಾರಿ ನ್ಯೂಸ್ ಎಂಬ ಪತ್ರಿಕೆ ಪ್ರಾರಂಭಿಸಿದರು.  2017ರಲ್ಲಿ ಬಂಗಲೆಗೆ ಎಂಟ್ರಿ ಕೊಟ್ಟಿದ್ದರು. ಹಾಗಾಗಿ ಈಗ ಮನೆಯನ್ನು ಮಹಜರ್ ಮಾಡಲಾಗಿದ್ದು ದಾಖಲೆ ಕಲೆಹಾಕಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?