1989ರಲ್ಲಿ ಖಾಲಿ ಕೈಯಲ್ಲಿ ಬಂದಿದ್ದ ಶಂಕರ್ ಇಷ್ಟೊಂದು ಆಸ್ತಿ ಸಂಪಾದಿಸಿದ್ದು ಹೇಗೆ?

1989ರಲ್ಲಿ ಖಾಲಿ ಕೈಯಲ್ಲಿ ಬಂದಿದ್ದ ಶಂಕರ್ ಇಷ್ಟೊಂದು ಆಸ್ತಿ ಸಂಪಾದಿಸಿದ್ದು ಹೇಗೆ?

Published : Sep 19, 2021, 05:18 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಶಂಕರ್ ಆಸ್ತಿ ಬಗ್ಗೆ ಹಲವು ಅನುಮಾನ
* ಪತ್ರಿಕೆಯಿಂದಲೇ ಇಷ್ಟೊಂದು ಆಸ್ತಿ ಸಂಪಾದನೆ ಮಾಡಿದ್ರಾ?

ಬೆಂಗಳೂರು (ಸೆ. 19):   ಬೆಂಗಳೂರಿನ ಆತ್ಮಹತ್ಯೆ ಕೇಸ್ ಗೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮನೆಯಲ್ಲಿ ಸಿಕ್ಕಿರುವ ಮೂರು ಡೆತ್ ನೋಟ್ ಗಳು ಅನೇಕ ಪ್ರಶ್ನೆಗಳನ್ನು ಎತ್ತಿವೆ. ಮಕ್ಕಳು ಪ್ರತ್ಯೇಕವಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಇನ್ನೊಂದು ಕಡೆ ಶಂಕರ್ ಆಸ್ತಿ ಸಂಪಾದನೆ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಮಾಸ್ ಸುಸೈಡ್‌ನಲ್ಲಿ ಬಿಗ್ ಟ್ವಿಸ್ಟ್;  ಮಹಿಳೆಯರ ಮೇಲೆ ದೌರ್ಜನ್ಯ.. ಅನೈತಿಕ ಸಂಬಂಧ! 

ಶಂಕರ್ ಬಗ್ಗೆ ಹಲವು ಅನುಮಾನ ಎದ್ದಿದೆ. 1989ರಲ್ಲಿ ಖಾಲಿ ಕೈಯಲ್ಲಿ ಬೆಂಗಳೂರಿಗೆ ಬಂದಿದ್ದ ಶಂಕರ್  ಮೊದಲಲು ಅಬಕಾರಿ ಸಿಬ್ಬಂದಿಯಾಗಿದ್ದರು.  ಫಸ್ಟ್ ಬೆಂಗಳೂರಲ್ಲಿ ಬಾರ್ ವೊಂದನ್ನ ಓಪನ್ ಮಾಡಿಕೊಂಡು ಜೀವನ ನಡೆಸುತ್ತಿದ್ದರು.  ನಂತರ 1999ರಲ್ಲಿ ಪತ್ರಿಕೆ ಕೆಲಸ ಶುರು ಮಾಡಿದ್ದರು.  ನಂತರ ಅಬಕಾರಿ ನ್ಯೂಸ್ ಎಂಬ ಪತ್ರಿಕೆ ಪ್ರಾರಂಭಿಸಿದರು.  2017ರಲ್ಲಿ ಬಂಗಲೆಗೆ ಎಂಟ್ರಿ ಕೊಟ್ಟಿದ್ದರು. ಹಾಗಾಗಿ ಈಗ ಮನೆಯನ್ನು ಮಹಜರ್ ಮಾಡಲಾಗಿದ್ದು ದಾಖಲೆ ಕಲೆಹಾಕಲಾಗಿದೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!