ಚಿನ್ನದ ಆಸೆಗೆ 10 ಲಕ್ಷ ಪಂಗನಾಮ ಹಾಕಿಸಿಕೊಂಡ, ಅಜ್ಜಿ ಗ್ಯಾಂಗ್ ಚಿನ್ನದ ಆಟಕ್ಕೆ ಬೆಸ್ತು ಬಿದ್ದ ಬಂಗಾರ ವ್ಯಾಪಾರಿ!

ಚಿನ್ನದ ಆಸೆಗೆ 10 ಲಕ್ಷ ಪಂಗನಾಮ ಹಾಕಿಸಿಕೊಂಡ, ಅಜ್ಜಿ ಗ್ಯಾಂಗ್ ಚಿನ್ನದ ಆಟಕ್ಕೆ ಬೆಸ್ತು ಬಿದ್ದ ಬಂಗಾರ ವ್ಯಾಪಾರಿ!

Published : Feb 05, 2023, 07:06 PM IST

ಮನೆಯಲ್ಲಿ ಮದುವೆಯಿದೆ ಎಂದು ಹಳೆಯ ಚಿನ್ನದ ಸರವನ್ನು ಮಾರಾಟಕ್ಕೆ ತಂದಿದ್ದ ಗ್ರಾಹಕರಿಂದ ಬರೋಬ್ಬರಿ 80 ಗ್ರಾಂ ಚಿನ್ನದ (ಲಕ್ಷಾಂತರ ರೂ.) ಹಣವನ್ನು ಲಾಭ ಮಾಡಿಕೊಳ್ಳಲು ಮುಂದಾಗಿದ್ದ ಬಂಗಾರದ ಅಂಗಡಿ ಮಾಲೀಕನಿಗೆ ಅಜ್ಜಿ ಗ್ಯಾಂಗ್‌ವೊಂದು ನಕಲಿ ಚಿನ್ನ ಕೊಟ್ಟು ಯಾಮಾರಿಸಿದ ಘಟನೆ ಬೆಂಗಳೂರಿನ ಕೆಂಪಾಪುರ ಅಗ್ರಹಾರದಲ್ಲಿ ನಡೆದಿದೆ.  

ಬೆಂಗಳೂರು (ಫೆ.05): ಮನೆಯಲ್ಲಿ ಮದುವೆಯಿದೆ ಎಂದು ಹಳೆಯ ಚಿನ್ನದ ಸರವನ್ನು ಮಾರಾಟಕ್ಕೆ ತಂದಿದ್ದ ಗ್ರಾಹಕರಿಂದ ಬರೋಬ್ಬರಿ 80 ಗ್ರಾಂ ಚಿನ್ನದ (ಲಕ್ಷಾಂತರ ರೂ.) ಹಣವನ್ನು ಲಾಭ ಮಾಡಿಕೊಳ್ಳಲು ಮುಂದಾಗಿದ್ದ ಬಂಗಾರದ ಅಂಗಡಿ ಮಾಲೀಕನಿಗೆ ಅಜ್ಜಿ ಗ್ಯಾಂಗ್‌ವೊಂದು ನಕಲಿ ಚಿನ್ನ ಕೊಟ್ಟು ಯಾಮಾರಿಸಿದ ಘಟನೆ ಬೆಂಗಳೂರಿನ ಕೆಂಪಾಪುರ ಅಗ್ರಹಾರದಲ್ಲಿ ನಡೆದಿದೆ. ನಕಲಿ ಚಿನ್ನವನ್ನು ಕೊಟ್ಟು ಬರೋಬ್ಬರಿ 10 ಲಕ್ಷ ರೂ. ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ಖರೀದಿಸಿ ಟೋಪಿ ಹಾಕಿದ್ದಾರೆ.

Jewelers Fraud: ನಕಲಿ ಚಿನ್ನಕೊಟ್ಟು ಬಂಗಾರದ ಅಂಗಡಿ ಮಾಲೀಕನಿಗೇ ಟೋಪಿ ಹಾಕಿದ

ಅಮೃತಹಳ್ಳಿಯ ಧನಲಕ್ಷ್ಮಿ ಜ್ಯೂವಲರ್ಸ್ ನಲ್ಲಿ 10 ಲಕ್ಷ ಮೌಲ್ಯದ ಚಿನ್ನಾಭರಣ ಶಾಪಿಂಗ್ ಮಾಡಿದ ಅಜ್ಜಿ ಗ್ಯಾಂಗ್‌ ನಕಲಿ ಚಿನ್ನವನ್ನು ಕೊಟ್ಟು ಅಂಗಡಿ ಮಾಲೀಕನಿಗೆ ಯಾಮಾರಿಸಿದ ಘಟನೆ ನಡೆದಿದೆ. ನನ್ನ ಮಗಳ ಮದುವೆ ಇದೆ. ನನ್ನ ತಾಯಿಯ ಹಳೆ ಆಭರಣ ಕೊಟ್ಟು ಹೊಸ ಒಡವೆ ಖರೀದಿ ಮಾಡಬೇಕು ಎಂದು ಅಜ್ಜಿಯ ಮಗ ರಾಹುಲ್ ಹೇಳಿಕೊಂಡಿದ್ದಾನೆ. ನಾವು ಇಲ್ಲಿಯೇ ನಾಗವಾರದ ನಿವಾಸಿಗಳು ಎಂದು ಅಜ್ಜಿಯನ್ನು ತೋರಿಸಿದ್ದಾನೆ. ನಂತರ ಅಜ್ಜಿ ತನ್ನ ಬ್ಯಾಗಿನಿಂದ 240 ಗ್ರಾಂ. ತೂಕದ ಬಂಗಾರದ ಗುಂಡಿನ ಸರ ತೆಗೆದಿದ್ದಾರೆ. ಆ ಸರವನ್ನು ಅಂಗಡಿ ಮಾಲೀಕನಿಗೆ ಕೊಟ್ಟಿದ್ದಾರೆ. 

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more