TV Journalist Arrest: ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ, ಖಾಸಗಿ ವಾಹಿನಿ ಸಿಬ್ಬಂದಿ ಅರೆಸ್ಟ್

TV Journalist Arrest: ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ, ಖಾಸಗಿ ವಾಹಿನಿ ಸಿಬ್ಬಂದಿ ಅರೆಸ್ಟ್

Published : Jan 07, 2022, 08:56 PM IST

* ಸುದ್ದಿ ಪ್ರಸಾರ ತಡೆಗೆ ಹಣಕ್ಕೆ ಬೇಡಿಕೆ ಇಟ್ಟ ಖಾಸಗಿ ವಾಹನಿ ಸಿಬ್ಬಂದಿ
* ಹಣ ಪಡೆಯುವ ವಿಡಿಯೋ ಮಾಡಿಕೊಂಡರು
* ಖಾಸಗಿ ಸುದ್ದಿ ವಾಹಿನಿಯ ನಾಲ್ವರ ವಿರುದ್ಧ ದೂರು

ಬೆಂಗಳೂರು(ಜ. 07)  ಸುದ್ದಿ (News) ಪ್ರಸಾರ ತಡೆಗೆ  ಹಣಕ್ಕೆ (Money) ಬೇಡಿಕೆ ಇಟ್ಟು ಹಣ ಪಡೆಯುವಾಗಲೇ ಪತ್ರಕರ್ತ(Journalist) ತೀರ್ಥಪ್ರಸಾದ್ ಸಿಕ್ಕಿಬಿದ್ದಿದ್ದಾರೆ. ಜಮೀನು (Land) ವಿಚಾರಕ್ಕೆ ಸಂಬಂಧಿಸಿದ ಸುದ್ದಿ ಪ್ರಸಾರ ತಡೆಗೆ ಬೇಡಿಕೆ ಇಟ್ಟಿದ್ದ ಖಾಸಗಿ (Private news channel) ಸುದ್ದಿವಾಹಿನಿಯ ಸಿಬ್ಬಂದಿಯನ್ನು (Bengaluru Police) ಅರೆಸ್ಟ್ ಮಾಡಲಾಗಿದೆ.

ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಕೇಳಿಬಂದಿದ್ದ ಸುದ್ದಿವಾಹಿನಿ ಪತ್ರಕರ್ತರ ಹೆಸರುಗಳು

ಹೆಣ್ಣೂರು ಪೊಲೀಸರ  ಕೈಗೆ ಆರೋಪಿ ಸಿಕ್ಕಿಬಿದ್ದಾನೆ.  ನ್ಯಾಯಕ್ಕಾಗಿ ಹೆಣ್ಣೂರು ಠಾಣೆ ಮುಂದೆ ದೂರುದಾರರು ಪ್ರತಿಭಟನೆ ನಡೆಸಿದ್ದಾರೆ. ದೂರುದಾರರು ಆಡಿಯೋ ಸಾಕ್ಷ್ಯವನ್ನು ನೀಡಿದ್ದಾರೆ. 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more