ಹನಿಟ್ರ್ಯಾಪ್ ಹಗರಣದ 'ಕಿಲಾಡಿ' ಅಂದರ್ ; ಮತ್ತಷ್ಟು ಗಣ್ಯರ ಬಂಡವಾಳ ಬಾಹರ್?

ಹನಿಟ್ರ್ಯಾಪ್ ಹಗರಣದ 'ಕಿಲಾಡಿ' ಅಂದರ್ ; ಮತ್ತಷ್ಟು ಗಣ್ಯರ ಬಂಡವಾಳ ಬಾಹರ್?

Published : Dec 04, 2019, 02:18 PM IST

ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್  ಪ್ರಕರಣ | ಪೊಲೀಸರ ಬಲೆಗೆ ಮತ್ತೊಬ್ಬ ಆರೋಪಿ | ರಾಜಕಾರಣಿಗಳನ್ನು ಗುರಿಯಾಗಿಸಿ ಹನಿಟ್ರ್ಯಾಪ್ ದಂಧೆ | ಬಾಯ್ಬಿಟ್ಟರೆ ಮತ್ತಷ್ಟು ರಾಜಕಾರಣಿಗಳ ಬಂಡವಾಳ ಬಯಲಿಗೆ!

ಬೆಂಗಳೂರು (ಡಿ.04): ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್  ಪ್ರಕರಣದಲ್ಲಿ ಮತ್ತೊಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕಾರಣಿಗಳನ್ನು  ಗುರಿಯಾಗಿಸಿ, ಮಂಚಕ್ಕೆ ಕರೆದು ಹನಿಟ್ರ್ಯಾಪ್ ನಡೆಸುತ್ತಿದ್ದ ಈ ಗ್ಯಾಂಗ್‌ನ ಪ್ರಮುಖ ಕಿಲಾಡಿ ಈತ. 

ಪುಷ್ಪಾ ಶಾಸಕರ ಜೊತೆಗಿದ್ದ ವಿಡಿಯೋವನ್ನು ಕಿಂಗ್‌ಪಿನ್ ರಾಘು ಈತನಿಗೆ ಕಳುಹಿಸುತ್ತಿದ್ದ. ವಿಡಿಯೋವನ್ನು ಮುಂದಿಟ್ಟುಕೊಂಡು ಹಣ ವಸೂಲಿ ಮಾಡೋದನ್ನ ಇವರು ಚರ್ಚೆ ಮಾಡುತ್ತಿದ್ದರು. ಇಲ್ಲಿದೆ ಮತ್ತಷ್ಟು ಮಾಹಿತಿ...

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!