ಹನಿಟ್ರ್ಯಾಪ್ ಹಗರಣದ 'ಕಿಲಾಡಿ' ಅಂದರ್ ; ಮತ್ತಷ್ಟು ಗಣ್ಯರ ಬಂಡವಾಳ ಬಾಹರ್?

ಹನಿಟ್ರ್ಯಾಪ್ ಹಗರಣದ 'ಕಿಲಾಡಿ' ಅಂದರ್ ; ಮತ್ತಷ್ಟು ಗಣ್ಯರ ಬಂಡವಾಳ ಬಾಹರ್?

Published : Dec 04, 2019, 02:18 PM IST

ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್  ಪ್ರಕರಣ | ಪೊಲೀಸರ ಬಲೆಗೆ ಮತ್ತೊಬ್ಬ ಆರೋಪಿ | ರಾಜಕಾರಣಿಗಳನ್ನು ಗುರಿಯಾಗಿಸಿ ಹನಿಟ್ರ್ಯಾಪ್ ದಂಧೆ | ಬಾಯ್ಬಿಟ್ಟರೆ ಮತ್ತಷ್ಟು ರಾಜಕಾರಣಿಗಳ ಬಂಡವಾಳ ಬಯಲಿಗೆ!

ಬೆಂಗಳೂರು (ಡಿ.04): ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್  ಪ್ರಕರಣದಲ್ಲಿ ಮತ್ತೊಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕಾರಣಿಗಳನ್ನು  ಗುರಿಯಾಗಿಸಿ, ಮಂಚಕ್ಕೆ ಕರೆದು ಹನಿಟ್ರ್ಯಾಪ್ ನಡೆಸುತ್ತಿದ್ದ ಈ ಗ್ಯಾಂಗ್‌ನ ಪ್ರಮುಖ ಕಿಲಾಡಿ ಈತ. 

ಪುಷ್ಪಾ ಶಾಸಕರ ಜೊತೆಗಿದ್ದ ವಿಡಿಯೋವನ್ನು ಕಿಂಗ್‌ಪಿನ್ ರಾಘು ಈತನಿಗೆ ಕಳುಹಿಸುತ್ತಿದ್ದ. ವಿಡಿಯೋವನ್ನು ಮುಂದಿಟ್ಟುಕೊಂಡು ಹಣ ವಸೂಲಿ ಮಾಡೋದನ್ನ ಇವರು ಚರ್ಚೆ ಮಾಡುತ್ತಿದ್ದರು. ಇಲ್ಲಿದೆ ಮತ್ತಷ್ಟು ಮಾಹಿತಿ...

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!