ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ, ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು.!

ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ, ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು.!

Published : Apr 07, 2022, 01:11 PM ISTUpdated : Apr 07, 2022, 01:19 PM IST

ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ. ಏನ್ ಅದೃಷ್ಟವಪ್ಪಾ ಅಂದ್ಕೋಬೇಡಿ. ಮನೆಗಳ್ಳರ (Robbery) ಹೆಡೆಮುರಿ ಕಟ್ಟಿದ್ದಾರೆ ಕುಮಾರಸ್ವಾಮಿ ಲೇಔಟ್ ಪೊಲೀಸರು. 

ಬೆಂಗಳೂರು (ಏ. 07): ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ. ಏನ್ ಅದೃಷ್ಟವಪ್ಪಾ ಅಂದ್ಕೋಬೇಡಿ. ಮನೆಗಳ್ಳರ (Robbery) ಹೆಡೆಮುರಿ ಕಟ್ಟಿದ್ದಾರೆ ಕುಮಾರಸ್ವಾಮಿ ಲೇಔಟ್ ಪೊಲೀಸರು. 

ಮಂಡ್ಯದ ಸುನೀಲ್ ಹಾಗೂ ಮಾಗಡಿಯ ದಿಲೀಪ್ ಎಂಬುವವರು ಜೈಲಿನಲ್ಲಿ ಪರಿಚಯವಾಗುತ್ತಾರೆ.  ಮಧ್ಯಪ್ರದೇಶ ಮೂಲದ ಸಂದೀಪ್ ಲಾಲ್ ಮನೆಗೆ ಕನ್ನ ಹಾಕಲು ಸ್ಕೆಚ್ ಹಾಕುತ್ತಾರೆ. 2 ಲಕ್ಷ ಕದಿಯಲು ಬಂದ ಅವರಿಗೆ 2 ಕೋಟಿ ರೂ ಸಿಗುತ್ತದೆ. ಹಣವನ್ನು ಕದ್ದು, ಮಾದೇಶ್ವರ ಬೆಟ್ಟ ತಲುಪುತ್ತಾರೆ. ಆದರೆ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿ ಬೀಳುತ್ತಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more