ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ, ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು.!

ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ, ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು.!

Published : Apr 07, 2022, 01:11 PM ISTUpdated : Apr 07, 2022, 01:19 PM IST

ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ. ಏನ್ ಅದೃಷ್ಟವಪ್ಪಾ ಅಂದ್ಕೋಬೇಡಿ. ಮನೆಗಳ್ಳರ (Robbery) ಹೆಡೆಮುರಿ ಕಟ್ಟಿದ್ದಾರೆ ಕುಮಾರಸ್ವಾಮಿ ಲೇಔಟ್ ಪೊಲೀಸರು. 

ಬೆಂಗಳೂರು (ಏ. 07): ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ. ಏನ್ ಅದೃಷ್ಟವಪ್ಪಾ ಅಂದ್ಕೋಬೇಡಿ. ಮನೆಗಳ್ಳರ (Robbery) ಹೆಡೆಮುರಿ ಕಟ್ಟಿದ್ದಾರೆ ಕುಮಾರಸ್ವಾಮಿ ಲೇಔಟ್ ಪೊಲೀಸರು. 

ಮಂಡ್ಯದ ಸುನೀಲ್ ಹಾಗೂ ಮಾಗಡಿಯ ದಿಲೀಪ್ ಎಂಬುವವರು ಜೈಲಿನಲ್ಲಿ ಪರಿಚಯವಾಗುತ್ತಾರೆ.  ಮಧ್ಯಪ್ರದೇಶ ಮೂಲದ ಸಂದೀಪ್ ಲಾಲ್ ಮನೆಗೆ ಕನ್ನ ಹಾಕಲು ಸ್ಕೆಚ್ ಹಾಕುತ್ತಾರೆ. 2 ಲಕ್ಷ ಕದಿಯಲು ಬಂದ ಅವರಿಗೆ 2 ಕೋಟಿ ರೂ ಸಿಗುತ್ತದೆ. ಹಣವನ್ನು ಕದ್ದು, ಮಾದೇಶ್ವರ ಬೆಟ್ಟ ತಲುಪುತ್ತಾರೆ. ಆದರೆ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿ ಬೀಳುತ್ತಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more