ಉದ್ಯಮಿ ಪುತ್ರನ ಅಪಹರಣ: ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿದ ಪೊಲೀಸರು!

ಉದ್ಯಮಿ ಪುತ್ರನ ಅಪಹರಣ: ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿದ ಪೊಲೀಸರು!

Published : Jan 30, 2020, 02:11 PM IST

ಹಿಂದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕ್ರೈಂ ಆಧಾರಿತ ಧಾರಾವಾಹಿ ನೋಡಿ ಹಣಕ್ಕಾಗಿ ವ್ಯಾಪಾರಿಯೊಬ್ಬರ ನಾಲ್ಕು ವರ್ಷದ ಪುತ್ರನನ್ನು ಅಪಹರಿಸಿದ್ದ ಕಿಡಿಗೇಡಿಯನ್ನು ಕೃತ್ಯ ನಡೆದ ಕೆಲವೇ ತಾಸಿನೊಳಗೆ ಸಿನಿಮೀಯ ಶೈಲಿಯಲ್ಲಿ ಕಾಟನ್‌ಪೇಟೆ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಬೆಂಗಳೂರು[ಜ.30]: ಹಿಂದಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕ್ರೈಂ ಆಧಾರಿತ ಧಾರಾವಾಹಿ ನೋಡಿ ಹಣಕ್ಕಾಗಿ ವ್ಯಾಪಾರಿಯೊಬ್ಬರ ನಾಲ್ಕು ವರ್ಷದ ಪುತ್ರನನ್ನು ಅಪಹರಿಸಿದ್ದ ಕಿಡಿಗೇಡಿಯನ್ನು ಕೃತ್ಯ ನಡೆದ ಕೆಲವೇ ತಾಸಿನೊಳಗೆ ಸಿನಿಮೀಯ ಶೈಲಿಯಲ್ಲಿ ಕಾಟನ್‌ಪೇಟೆ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಂಧನ ಸಿನಿಮಾ ಶೂಟಿಂಗ್‌ ಎಂದು ತಿಳಿದಿದ್ದ ಜನ:

ಯುಬಿ ಸಿಟಿ ಸಮೀಪ ಚಿರಾಗ್‌ ಬಂಧನವನ್ನು ಪೊಲೀಸರು ಯಾವುದೋ ಸಿನಿಮಾ ಶೂಟಿಂಗ್‌ ಎಂದೂ ಭಾವಿಸಿದ್ದರಂತೆ. ಯುಬಿ ಸಿಟಿ ಸಮೀಪ ಹೋಟೆಲ್‌ನಿಂದ ಹೊರ ಬಂದ ಚಿರಾಗ್‌, ತನ್ನ ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ. ಆಗ ಆತನನ್ನು ಸಬ್‌ ಇನ್‌ಸ್ಪೆಕ್ಟರ್‌ ಮೂರ್ತಿ ಹಾಗೂ ಇಬ್ಬರು ಕಾನ್‌ಸ್ಟೇಬಲ್‌ ಚೇಸ್‌ ಮಾಡಿದ್ದಾರೆ.

ಈ ವೇಳೆ ಪೊಲೀಸರು, ಸಿನಿಮಾ ಶೂಟಿಂಗ್‌ ನಡೆದಿದೆ ಎಂದು ಚಪ್ಪಾಳೆ ತಟ್ಟುತ್ತ ಬೆರಗಾಗಿ ನೋಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!