ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

Suvarna News   | Asianet News
Published : Jan 07, 2021, 12:11 PM IST
  • ಸ್ಯಾಂಡಲ್‌ವುಡ್‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್
  • ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನಿಂದ ಸುಪಾರಿ?
  • ಪೊಲೀಸರ ತನಿಖೆಯಿಂದ ಹೊರಬಿದ್ದ ಸ್ಪೋಟಕ ಮಾಹಿತಿ   

ಬೆಂಗಳೂರು (ಜ.07): ಇತ್ತೀಚೆಗೆ ಹಲವು ವಿವಾದಗಳಿಂದಲೇ ಸುದ್ದಿಯಾಗಿರುವ ಕನ್ನಡ ಚಿತ್ರರಂಗದಿಂದ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ.  ಸ್ಯಾಂಡಲ್‌ವುಡ್‌ನ‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಬೆಂಗಳೂರು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. 

ಇದನ್ನು ನೋಡಿ: 17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!...

ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನೇ ಸುಪಾರಿ ಕೊಟ್ಟಿದ್ದಾರೆಂದು ಹೇಳಲಾಗಿದೆ. ಏನಿದು ನಿರ್ಮಾಪಕರ ನಡುವಿನ  ಬಿಗ್ ಫೈಟ್? ಇಲ್ಲಿದೆ ಡೀಟೆಲ್ಸ್..

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!