ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

Suvarna News   | Asianet News
Published : Jan 07, 2021, 12:11 PM IST
  • ಸ್ಯಾಂಡಲ್‌ವುಡ್‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್
  • ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನಿಂದ ಸುಪಾರಿ?
  • ಪೊಲೀಸರ ತನಿಖೆಯಿಂದ ಹೊರಬಿದ್ದ ಸ್ಪೋಟಕ ಮಾಹಿತಿ   

ಬೆಂಗಳೂರು (ಜ.07): ಇತ್ತೀಚೆಗೆ ಹಲವು ವಿವಾದಗಳಿಂದಲೇ ಸುದ್ದಿಯಾಗಿರುವ ಕನ್ನಡ ಚಿತ್ರರಂಗದಿಂದ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ.  ಸ್ಯಾಂಡಲ್‌ವುಡ್‌ನ‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಬೆಂಗಳೂರು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. 

ಇದನ್ನು ನೋಡಿ: 17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!...

ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನೇ ಸುಪಾರಿ ಕೊಟ್ಟಿದ್ದಾರೆಂದು ಹೇಳಲಾಗಿದೆ. ಏನಿದು ನಿರ್ಮಾಪಕರ ನಡುವಿನ  ಬಿಗ್ ಫೈಟ್? ಇಲ್ಲಿದೆ ಡೀಟೆಲ್ಸ್..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!