ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

Suvarna News   | Asianet News
Published : Jan 07, 2021, 12:11 PM IST
  • ಸ್ಯಾಂಡಲ್‌ವುಡ್‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್
  • ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನಿಂದ ಸುಪಾರಿ?
  • ಪೊಲೀಸರ ತನಿಖೆಯಿಂದ ಹೊರಬಿದ್ದ ಸ್ಪೋಟಕ ಮಾಹಿತಿ   

ಬೆಂಗಳೂರು (ಜ.07): ಇತ್ತೀಚೆಗೆ ಹಲವು ವಿವಾದಗಳಿಂದಲೇ ಸುದ್ದಿಯಾಗಿರುವ ಕನ್ನಡ ಚಿತ್ರರಂಗದಿಂದ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ.  ಸ್ಯಾಂಡಲ್‌ವುಡ್‌ನ‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಬೆಂಗಳೂರು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. 

ಇದನ್ನು ನೋಡಿ: 17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!...

ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನೇ ಸುಪಾರಿ ಕೊಟ್ಟಿದ್ದಾರೆಂದು ಹೇಳಲಾಗಿದೆ. ಏನಿದು ನಿರ್ಮಾಪಕರ ನಡುವಿನ  ಬಿಗ್ ಫೈಟ್? ಇಲ್ಲಿದೆ ಡೀಟೆಲ್ಸ್..

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!