'ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ' ಇಂಥ ಮಾತು ಯಾಕೆ ಹೇಳಿದ್ರು ಪಂತ್!

'ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ' ಇಂಥ ಮಾತು ಯಾಕೆ ಹೇಳಿದ್ರು ಪಂತ್!

Published : Aug 19, 2020, 08:31 PM IST

ಬೆಂಗಳೂರು ಗಲಭೆ/ ನಿಷೇಧಾಜ್ಞೆ ಹಿಂಪಡೆದ ಪ್ರದೇಶದಲ್ಲಿ ಕಮಿಷನರ್ ರೌಂಡ್ಸ್/ ಯಾವ ಹೇಳಿಕೆಯನ್ನು ನೀಡುವುದಿಲ್ಲ/ ಪ್ರಕರಣ ವಿಚಾರಣೆ ಹಂತದಲ್ಲಿದೆ

ಬೆಂಗಳೂರು(ಆ. 19)  ಬೆಂಗಳೂರು ಗಲಭೆ ವಿಚಾರದಲ್ಲಿ ನಾನು ಯಾರ ಒತ್ತಡಕ್ಕೂ ಮಣಿಯುವ ಪ್ರಮೇಯವೇ ಇಲ್ಲ. ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ.

ಅಖಂಡ ಕಣ್ಣೀರು, ಮನೆ ಸುಟ್ಟಿದ್ದಕ್ಕಿಂತಲೂ ನೋವು ತಂದ ಬೇರೆ ವಿಚಾರ

ನಿಷೇಧಾಜ್ಞೆ ಹಿಫಡೆದ ಪ್ರದೇಶದಲ್ಲಿ ರೌಂಡ್ಸ್ ನಡೆಸಿದ ಕಮಿಷನರ್, ತನಿಖೆ ಹಂತದಲ್ಲಿ ಪ್ರಕರಣ ಇರುವುದರಿಂದ ಯಾವ ಹೇಳಿಕೆಯನ್ನು ನೀಡುವುದಿಲ್ಲ ಎಂದು ತಿಳಿಸಿದರು.

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ