ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

Published : Oct 20, 2020, 01:16 PM IST

NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಅ. 20): NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ಕೌಟುಂಬಿಕ ಕಲಹದ ಕಾರಣ ಕೋರ್ಟ್‌ಗೆ ಬಾಂಬ್ ಸ್ಟೋಟದ ಬೆದರಿಕೆ ಹಾಕಿದ್ದಾರೆ. 

ಒಂದೇ ಕುಟುಂಬದ ಅಕ್ಕ- ತಂಗಿಯರನ್ನು ರಾಜಶೇಖರ್ ಹಾಗೂ ರಮೇಶ್ ಮದುವೆಯಾಗಿದ್ದರು. ಅತ್ತೆಯ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ಜಗಳವಾಗಿತ್ತು. ರಮೇಶ್‌ನನ್ನು ಜೈಲಿಗಟ್ಟಲು ಬಾಂಬ್ ಸ್ಫೋಟದ ಪ್ಲಾನ್ ಮಾಡಿದ್ದ ರಾಜಶೇಖರ್. ಹಾಗಾಗಿ ರಮೇಶ್ ಫೋನ್ ನಂಬರ್, ಆಧಾರ್ ಕಾರ್ಡನ್ನು ಇಟ್ಟು ಚೇಳೂರು ಅಂಚೆ ಕಚೇರಿಯಿಂದ ಪತ್ರವನ್ನು ಪೋಸ್ಟ್ ಮಾಡಿದ್ದ. ಅತೀ ಬುದ್ದಿವಂತಿಕೆ ತೋರಿಸಲು ಹೋಗಿ ರಾಜಶೇಖರ್ ತಗಲ್ಲಾಕ್ಕೊಂಡಿದ್ದಾನೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!