ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

Published : Oct 20, 2020, 01:16 PM IST

NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಅ. 20): NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ಕೌಟುಂಬಿಕ ಕಲಹದ ಕಾರಣ ಕೋರ್ಟ್‌ಗೆ ಬಾಂಬ್ ಸ್ಟೋಟದ ಬೆದರಿಕೆ ಹಾಕಿದ್ದಾರೆ. 

ಒಂದೇ ಕುಟುಂಬದ ಅಕ್ಕ- ತಂಗಿಯರನ್ನು ರಾಜಶೇಖರ್ ಹಾಗೂ ರಮೇಶ್ ಮದುವೆಯಾಗಿದ್ದರು. ಅತ್ತೆಯ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ಜಗಳವಾಗಿತ್ತು. ರಮೇಶ್‌ನನ್ನು ಜೈಲಿಗಟ್ಟಲು ಬಾಂಬ್ ಸ್ಫೋಟದ ಪ್ಲಾನ್ ಮಾಡಿದ್ದ ರಾಜಶೇಖರ್. ಹಾಗಾಗಿ ರಮೇಶ್ ಫೋನ್ ನಂಬರ್, ಆಧಾರ್ ಕಾರ್ಡನ್ನು ಇಟ್ಟು ಚೇಳೂರು ಅಂಚೆ ಕಚೇರಿಯಿಂದ ಪತ್ರವನ್ನು ಪೋಸ್ಟ್ ಮಾಡಿದ್ದ. ಅತೀ ಬುದ್ದಿವಂತಿಕೆ ತೋರಿಸಲು ಹೋಗಿ ರಾಜಶೇಖರ್ ತಗಲ್ಲಾಕ್ಕೊಂಡಿದ್ದಾನೆ. 

 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!