ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

Published : Oct 20, 2020, 01:16 PM IST

NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಅ. 20): NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ಕೌಟುಂಬಿಕ ಕಲಹದ ಕಾರಣ ಕೋರ್ಟ್‌ಗೆ ಬಾಂಬ್ ಸ್ಟೋಟದ ಬೆದರಿಕೆ ಹಾಕಿದ್ದಾರೆ. 

ಒಂದೇ ಕುಟುಂಬದ ಅಕ್ಕ- ತಂಗಿಯರನ್ನು ರಾಜಶೇಖರ್ ಹಾಗೂ ರಮೇಶ್ ಮದುವೆಯಾಗಿದ್ದರು. ಅತ್ತೆಯ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ಜಗಳವಾಗಿತ್ತು. ರಮೇಶ್‌ನನ್ನು ಜೈಲಿಗಟ್ಟಲು ಬಾಂಬ್ ಸ್ಫೋಟದ ಪ್ಲಾನ್ ಮಾಡಿದ್ದ ರಾಜಶೇಖರ್. ಹಾಗಾಗಿ ರಮೇಶ್ ಫೋನ್ ನಂಬರ್, ಆಧಾರ್ ಕಾರ್ಡನ್ನು ಇಟ್ಟು ಚೇಳೂರು ಅಂಚೆ ಕಚೇರಿಯಿಂದ ಪತ್ರವನ್ನು ಪೋಸ್ಟ್ ಮಾಡಿದ್ದ. ಅತೀ ಬುದ್ದಿವಂತಿಕೆ ತೋರಿಸಲು ಹೋಗಿ ರಾಜಶೇಖರ್ ತಗಲ್ಲಾಕ್ಕೊಂಡಿದ್ದಾನೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?