ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

ಕೋರ್ಟ್‌ಗೆ ಬಾಂಬ್ ಬೆದರಿಕೆ, ಮೂವರು ಅರೆಸ್ಟ್, ಕಾರಣ ಮಾತ್ರ ಸಖತ್ ಇಂಟರೆಸ್ಟಿಂಗ್!

Published : Oct 20, 2020, 01:16 PM IST

NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. 

ಬೆಂಗಳೂರು (ಅ. 20): NDPS ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಮೂಲದ ರಾಜಶೇಖರ್, ಗುಬ್ಬಿ ತಾ. ಹಾಗಲವಾಡಿ ಮೂಲದ ವೇದಾಂತ್ ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ಕೌಟುಂಬಿಕ ಕಲಹದ ಕಾರಣ ಕೋರ್ಟ್‌ಗೆ ಬಾಂಬ್ ಸ್ಟೋಟದ ಬೆದರಿಕೆ ಹಾಕಿದ್ದಾರೆ. 

ಒಂದೇ ಕುಟುಂಬದ ಅಕ್ಕ- ತಂಗಿಯರನ್ನು ರಾಜಶೇಖರ್ ಹಾಗೂ ರಮೇಶ್ ಮದುವೆಯಾಗಿದ್ದರು. ಅತ್ತೆಯ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ಜಗಳವಾಗಿತ್ತು. ರಮೇಶ್‌ನನ್ನು ಜೈಲಿಗಟ್ಟಲು ಬಾಂಬ್ ಸ್ಫೋಟದ ಪ್ಲಾನ್ ಮಾಡಿದ್ದ ರಾಜಶೇಖರ್. ಹಾಗಾಗಿ ರಮೇಶ್ ಫೋನ್ ನಂಬರ್, ಆಧಾರ್ ಕಾರ್ಡನ್ನು ಇಟ್ಟು ಚೇಳೂರು ಅಂಚೆ ಕಚೇರಿಯಿಂದ ಪತ್ರವನ್ನು ಪೋಸ್ಟ್ ಮಾಡಿದ್ದ. ಅತೀ ಬುದ್ದಿವಂತಿಕೆ ತೋರಿಸಲು ಹೋಗಿ ರಾಜಶೇಖರ್ ತಗಲ್ಲಾಕ್ಕೊಂಡಿದ್ದಾನೆ. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ