ಆನ್‌ಲೈನ್ ಖಾತೆ ಕನ್ನ ತಪ್ಪಿಸಲು ಬೆಂಗಳೂರು ಪೊಲೀಸ್ ಗೋಲ್ಡನ್ ಅವರ್

ಆನ್‌ಲೈನ್ ಖಾತೆ ಕನ್ನ ತಪ್ಪಿಸಲು ಬೆಂಗಳೂರು ಪೊಲೀಸ್ ಗೋಲ್ಡನ್ ಅವರ್

Published : Jun 03, 2021, 07:23 PM ISTUpdated : Jun 03, 2021, 07:26 PM IST

*ಆನ್ ಲೈನ್ ವಂಚನೆ ತಡೆಯಲು ಬೆಂಗಳೂರು ಪೊಲೀಸರ ಗೋಲ್ಡನ್ ಅವರ್
* ವಂಚನೆ ಎಂದು ಮನವರಿಕೆಯಾದರೆ ತಕ್ಷಣ ಸಹಾಯವಾಣಿಗೆ ಕರೆ ಮಾಡಿ
* 3175 ಪ್ರಕರಣಗಳಿಂದ 1312 ಬ್ಯಾಂಕ್ ಖಾತೆಗಳನ್ನ ಫ್ರೀಸ್ ಮಾಡಿರೋ ಪೊಲೀಸರು 
* ಗೋಲ್ಡನ್ ಅವರ್ ಕಾನ್ಸೆಪ್ಟ್ ಜಾರಿಗೊಳಿಸಿದ್ದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು(ಜೂ. 03) ಡಿಜಿಟಲ್ ಪೇಮೆಂಟ್ ಅನಿವಾರ್ಯ ಎಂಬ ಸ್ಥಿತಿಗೆ ಬಂದಿದ್ದೇವೆ. ಇದರ ಜತೆಗೆ ನಿಮ್ಮ ಖಾತೆಗೆ ಆನ್ ಲೈನ್ ನಲ್ಲೆ ಕನ್ನ ಹಾಕುವ ಖದೀಮರು ಹೆಚ್ಚಾಗಿದ್ದಾರೆ.  ಇದನ್ನು ತಡೆಗೆ ಬೆಂಗಳೂರು ಪೊಲೀಸರು ಗೋಲ್ಡನ್ ಅವರ್ ಜಾರಿ ಮಾಡಿದ್ದು ಭಾರೀ ಪರಿಣಾಮಕಾರಿಯಾಗಿದೆ. 

ಡ್ರೆಸ್ ಹಿಂದಿರುಗಿಸಲು ಹೋಗಿ ಎರಡು ಲಕ್ಷ ರೂ. ಕಳೆದುಕೊಂಡ ಮಹಿಳೆ

ಆನ್‌ಲೈನ್ ನಲ್ಲಿ ದೋಖಾ ಮಾಡೋರ ಅಕೌಂಟ್ ಹಣ ಹೋಗದಂತೆ ತಡೆ ಹಾಕಲಾಗಿದೆ. ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ತೆರೆಯಲಾಗಿದ್ದು 112 ಕ್ಕೆ ಕರೆ ಮಾಡಿ  ತಕ್ಷಣ ಘಟನೆ ವಿವರ ತಿಳಿಸಬೇಕು.  ಇಲ್ಲಿವರೆಗೂ ಜನರ 48 ಕೋಟಿ ಹಣ ಖದೀಮರ ಪಾಲಾಗದಂತೆ ಪೊಲೀಸರು ಉಳಿಸಿದ್ದಾರೆ.  3175 ಪ್ರಕರಣಗಳಿಂದ 1312 ಬ್ಯಾಂಕ್ ಖಾತೆಗಳನ್ನ ಫ್ರೀಸ್ ಮಾಡಿದ್ದಾರೆ.

ವಂಚನೆ ನಿಮ್ಮ ಗಮನಕ್ಕೆ ಬಂದ ತಕ್ಷಣ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದರೆ ವಂಚಕರ ಖಾತೆಗೆ ಹಣ ಹೊಗುವುದನ್ನು ನಿಲ್ಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!