ಪೊಲೀಸರ ಮೇಲೆ ದಾಳಿಗೆ  ಬಂದ ಪುಂಡರಿಗೆ ಗುಂಡೇಟು

ಪೊಲೀಸರ ಮೇಲೆ ದಾಳಿಗೆ  ಬಂದ ಪುಂಡರಿಗೆ ಗುಂಡೇಟು

Published : Jan 18, 2021, 08:59 PM IST

ಬೆಂಗಳೂರಲ್ಲಿ ಮತ್ತೊಬ್ಬ ರೌಡಿಶೀಟರ್​​​ ಕಾಲಿಗೆ ಗುಂಡೇಟು/ ಕೆ.ಜಿ.ಹಳ್ಳಿ ಠಾಣೆ ASI ದಿನೇಶ್​​​ ಶೆಟ್ಟಿಯಿಂದ ಫೈರಿಂಗ್​​​/ ಮೆಹರಾಜ್​​​​ ಮತ್ತು ಅಬ್ರಹಾರ್​​​​ ಬಂಧಿಸಲು ತೆರಳಿದ್ದ ಪೊಲೀಸರು/ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿಗಳು/ ಆರೋಪಿ ಮೆಹರಾಜ್​​​ ಕಾಲಿಗೆ ಪೊಲೀಸರಿಂದ ಫೈರಿಂಗ್​​​/ ಪುಟ್ಟೇನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು(ಜ.  18)  ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.  ಪುಟ್ಟೇನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ಮೆಹರಾಜ್​​​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ.. ಪತ್ನಿ ಚಲಾಯಿಸುತ್ತಿದ್ದರು

ಕೆ.ಜಿ.ಹಳ್ಳಿ ಠಾಣೆ ASI ದಿನೇಶ್​​​ ಶೆಟ್ಟಿ ಫೈರ್ ಮಾಡಿದ್ದಾರೆ. ಮೆಹರಾಜ್​​​​ ಮತ್ತು ಅಬ್ರಹಾರ್​​​​ ಬಂಧಿಸಲು ತೆರಳಿದ್ದಾಗ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದರು.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!