ಪೊಲೀಸರ ಮೇಲೆ ದಾಳಿಗೆ  ಬಂದ ಪುಂಡರಿಗೆ ಗುಂಡೇಟು

ಪೊಲೀಸರ ಮೇಲೆ ದಾಳಿಗೆ  ಬಂದ ಪುಂಡರಿಗೆ ಗುಂಡೇಟು

Published : Jan 18, 2021, 08:59 PM IST

ಬೆಂಗಳೂರಲ್ಲಿ ಮತ್ತೊಬ್ಬ ರೌಡಿಶೀಟರ್​​​ ಕಾಲಿಗೆ ಗುಂಡೇಟು/ ಕೆ.ಜಿ.ಹಳ್ಳಿ ಠಾಣೆ ASI ದಿನೇಶ್​​​ ಶೆಟ್ಟಿಯಿಂದ ಫೈರಿಂಗ್​​​/ ಮೆಹರಾಜ್​​​​ ಮತ್ತು ಅಬ್ರಹಾರ್​​​​ ಬಂಧಿಸಲು ತೆರಳಿದ್ದ ಪೊಲೀಸರು/ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿಗಳು/ ಆರೋಪಿ ಮೆಹರಾಜ್​​​ ಕಾಲಿಗೆ ಪೊಲೀಸರಿಂದ ಫೈರಿಂಗ್​​​/ ಪುಟ್ಟೇನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು(ಜ.  18)  ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.  ಪುಟ್ಟೇನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ಮೆಹರಾಜ್​​​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ.. ಪತ್ನಿ ಚಲಾಯಿಸುತ್ತಿದ್ದರು

ಕೆ.ಜಿ.ಹಳ್ಳಿ ಠಾಣೆ ASI ದಿನೇಶ್​​​ ಶೆಟ್ಟಿ ಫೈರ್ ಮಾಡಿದ್ದಾರೆ. ಮೆಹರಾಜ್​​​​ ಮತ್ತು ಅಬ್ರಹಾರ್​​​​ ಬಂಧಿಸಲು ತೆರಳಿದ್ದಾಗ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದರು.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!