ಶಂಕಿತ ಉಗ್ರನ ಬಂಧನ: ಭಯೋತ್ಪಾದಕರ ಅಡಗುತಾಣವಾಗ್ತಿದೆಯಾ ಬೆಂಗಳೂರು?

ಶಂಕಿತ ಉಗ್ರನ ಬಂಧನ: ಭಯೋತ್ಪಾದಕರ ಅಡಗುತಾಣವಾಗ್ತಿದೆಯಾ ಬೆಂಗಳೂರು?

Published : Jun 08, 2022, 01:21 PM IST

*  ತಾಲೀಬ್‌ ಬಂಧನದ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೈಅಲರ್ಟ್‌ 
*  ಕಾಶ್ಮೀರ ಮೂಲದ ತಾಲೀಬ್‌ನನ್ನ ಹೆಡೆಮುರಿ ಕಟ್ಟಿದ ಪೊಲೀಸರು
*  8 ವರ್ಷದಿಂದ ಬೆಂಗಳೂರಿನಲ್ಲೇ ನೆಲೆಸಿದ್ದನಂತೆ ಬಂಧಿತ ಶಂಕಿತ ಉಗ್ರ
 

ಬೆಂಗಳೂರು(ಜೂ.08):  ಕಾಶ್ಮೀರದ ತಾಲೀಬ್‌ ಬಂಧನದ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೈಅಲರ್ಟ್‌ ಆಗಿದ್ದಾರೆ. ಬೆಂಗಳೂರಿನಲ್ಲಿ ಅಡಗಿದ್ದ ಕಾಶ್ಮೀರದ ತಾಲೀಬ್‌ನನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಉಗ್ರರ ಅಡಗುತಾಣವಾಗುತ್ತಿದೆಯಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಕಳೆದ 8 ವರ್ಷದಿಂದ ತಾಲೀಬ್‌ ಬೆಂಗಳೂರಿನಲ್ಲೇ ನೆಲೆಸಿದ್ದನಂತೆ, ಬೆಂಗಳೂರಿನಲ್ಲಿ ತಾಲೀಬ್‌ ಇದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದರು. ಈತನ ಬಂಧನವಾಗುವ 15 ದಿನ ಮುಂಚೆಯೇ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಗರಕ್ಕೆ ಆಗಮಿಸಿದ್ದರು. 

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!
 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more