ಶಂಕಿತ ಉಗ್ರನ ಬಂಧನ: ಭಯೋತ್ಪಾದಕರ ಅಡಗುತಾಣವಾಗ್ತಿದೆಯಾ ಬೆಂಗಳೂರು?

ಶಂಕಿತ ಉಗ್ರನ ಬಂಧನ: ಭಯೋತ್ಪಾದಕರ ಅಡಗುತಾಣವಾಗ್ತಿದೆಯಾ ಬೆಂಗಳೂರು?

Published : Jun 08, 2022, 01:21 PM IST

*  ತಾಲೀಬ್‌ ಬಂಧನದ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೈಅಲರ್ಟ್‌ 
*  ಕಾಶ್ಮೀರ ಮೂಲದ ತಾಲೀಬ್‌ನನ್ನ ಹೆಡೆಮುರಿ ಕಟ್ಟಿದ ಪೊಲೀಸರು
*  8 ವರ್ಷದಿಂದ ಬೆಂಗಳೂರಿನಲ್ಲೇ ನೆಲೆಸಿದ್ದನಂತೆ ಬಂಧಿತ ಶಂಕಿತ ಉಗ್ರ
 

ಬೆಂಗಳೂರು(ಜೂ.08):  ಕಾಶ್ಮೀರದ ತಾಲೀಬ್‌ ಬಂಧನದ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೈಅಲರ್ಟ್‌ ಆಗಿದ್ದಾರೆ. ಬೆಂಗಳೂರಿನಲ್ಲಿ ಅಡಗಿದ್ದ ಕಾಶ್ಮೀರದ ತಾಲೀಬ್‌ನನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಉಗ್ರರ ಅಡಗುತಾಣವಾಗುತ್ತಿದೆಯಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಕಳೆದ 8 ವರ್ಷದಿಂದ ತಾಲೀಬ್‌ ಬೆಂಗಳೂರಿನಲ್ಲೇ ನೆಲೆಸಿದ್ದನಂತೆ, ಬೆಂಗಳೂರಿನಲ್ಲಿ ತಾಲೀಬ್‌ ಇದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದರು. ಈತನ ಬಂಧನವಾಗುವ 15 ದಿನ ಮುಂಚೆಯೇ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಗರಕ್ಕೆ ಆಗಮಿಸಿದ್ದರು. 

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!
 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more