Bengaluru: ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಹರಿದು ಮಹಿಳೆ ಸಾವು

Bengaluru: ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಹರಿದು ಮಹಿಳೆ ಸಾವು

Published : Jan 30, 2022, 02:54 PM IST

ರಾಜಧಾನಿಯಲ್ಲಿ ರಸ್ತೆಗುಂಡಿಗಳಿಗೆ (Pothole ) ಅದೆಷ್ಟು ಬಲಿಯಾಗಬೇಕೋ ಏನೋ, ಎಷ್ಟೇ ದುರಂತಗಳು ನಡೆದರೂ ಬಿಬಿಎಂಪಿ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ರಸ್ತೆ ಮೇಲೆ ಬಿದ್ದಿದ್ದಾರೆ. ಮಹಿಳೆ ಮೇಲೆ ಲಾರಿ ಹರಿದು ಮಹಿಳೆ ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಜ. 30): ರಾಜಧಾನಿಯಲ್ಲಿ ರಸ್ತೆಗುಂಡಿಗಳಿಗೆ (Pothole ) ಅದೆಷ್ಟು ಬಲಿಯಾಗಬೇಕೋ ಏನೋ, ಎಷ್ಟೇ ದುರಂತಗಳು ನಡೆದರೂ ಬಿಬಿಎಂಪಿ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ರಸ್ತೆ ಮೇಲೆ ಬಿದ್ದಿದ್ದಾರೆ. ಮಹಿಳೆ ಮೇಲೆ ಲಾರಿ ಹರಿದು ಮಹಿಳೆ ಸಾವನ್ನಪ್ಪಿದ್ದಾರೆ.  ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಘಟನೆ ನಡೆದಿದೆ.  38 ವರ್ಷದ ಶರ್ಮಿಳಾ ಎಂಬಾಕೆ ಮೃತ ದುರ್ದೈವಿ. ಲಾರಿ ಚಾಲಕ ಮಾದೇಶ್‌ನನ್ನ ಖಾಕಿ ವಶಕ್ಕೆ ಪಡೆದಿದೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more