ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

Published : Mar 07, 2024, 04:17 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿದ್ದಾನೆ. 

ಬೆಂಗಳೂರು (ಮಾ.07): ಕಳೆದೊಂದು ವಾರದ ಹಿಂದೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲು ಆಗಮಿಸುವ ವೇಳೆ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್ ಹತ್ತಿದ್ದಾನೆ. ಆದರೆ, ಬಸ್‌ನಲ್ಲಿ ಸಿಸಿ ಕ್ಯಾಮರಾ ನೋಡಿದಾಕ್ಷಣ ಅದರಿಂದ ಮುಂದಕ್ಕೆ ಹೋಗಿ ಕ್ಯಾಮರಾದಿಂದ ಕಣ್ಮರೆಯಾಗಿದ್ದಾನೆ. ನಂತರ, ಕುಂದಲಹಳ್ಳಿಯ ಬಳಿ ಇಳಿದು ರಾಮೇಶ್ವರಂ ಕೆಫೆಗೆ ತೆರಳಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಬಂದಿದ್ದಾನೆ. ಈ ಬಾಂಬ್‌ಗೆ ಟೈಮ್ ಫಿಕ್ಸ್‌ ಮಾಡಿದ್ದಾನೆ. ಬಾಂಬ್ ಸ್ಪೋಟದ ನಂತರ ಸುಮಾರು 9 ಮಂದಿಗೆ ಗಂಭೀರ ಗಾಯವಾಗಿತ್ತು. ಈಗ ಗಾಯಗೊಂಡವರ ಪೈಕಿ ಬಹುತೇಕರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಆದರೆ, ಸತತ ಒಂದು ವಾರಗಳ ಕಾಲ ಹುಡುಕಿದರೂ ಬಾಂಬ್ ಒಟ್ಟ ಆರೋಪಿ ಮಾತ್ರ ಸಿಗುತ್ತಿಲ್ಲ. ಪದೇ ಪದೆ ವೇಷ ಬದಲಿಸಿಕೊಂಡು ಅಲ್ಲಿಂದಿಲ್ಲಿಗೆ ಓಡಾಡುತ್ತಲೇ ಇದ್ದಾನೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?