ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

Published : Mar 07, 2024, 04:17 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿದ್ದಾನೆ. 

ಬೆಂಗಳೂರು (ಮಾ.07): ಕಳೆದೊಂದು ವಾರದ ಹಿಂದೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲು ಆಗಮಿಸುವ ವೇಳೆ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್ ಹತ್ತಿದ್ದಾನೆ. ಆದರೆ, ಬಸ್‌ನಲ್ಲಿ ಸಿಸಿ ಕ್ಯಾಮರಾ ನೋಡಿದಾಕ್ಷಣ ಅದರಿಂದ ಮುಂದಕ್ಕೆ ಹೋಗಿ ಕ್ಯಾಮರಾದಿಂದ ಕಣ್ಮರೆಯಾಗಿದ್ದಾನೆ. ನಂತರ, ಕುಂದಲಹಳ್ಳಿಯ ಬಳಿ ಇಳಿದು ರಾಮೇಶ್ವರಂ ಕೆಫೆಗೆ ತೆರಳಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಬಂದಿದ್ದಾನೆ. ಈ ಬಾಂಬ್‌ಗೆ ಟೈಮ್ ಫಿಕ್ಸ್‌ ಮಾಡಿದ್ದಾನೆ. ಬಾಂಬ್ ಸ್ಪೋಟದ ನಂತರ ಸುಮಾರು 9 ಮಂದಿಗೆ ಗಂಭೀರ ಗಾಯವಾಗಿತ್ತು. ಈಗ ಗಾಯಗೊಂಡವರ ಪೈಕಿ ಬಹುತೇಕರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಆದರೆ, ಸತತ ಒಂದು ವಾರಗಳ ಕಾಲ ಹುಡುಕಿದರೂ ಬಾಂಬ್ ಒಟ್ಟ ಆರೋಪಿ ಮಾತ್ರ ಸಿಗುತ್ತಿಲ್ಲ. ಪದೇ ಪದೆ ವೇಷ ಬದಲಿಸಿಕೊಂಡು ಅಲ್ಲಿಂದಿಲ್ಲಿಗೆ ಓಡಾಡುತ್ತಲೇ ಇದ್ದಾನೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!