ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

Published : Mar 07, 2024, 04:17 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿದ್ದಾನೆ. 

ಬೆಂಗಳೂರು (ಮಾ.07): ಕಳೆದೊಂದು ವಾರದ ಹಿಂದೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲು ಆಗಮಿಸುವ ವೇಳೆ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್ ಹತ್ತಿದ್ದಾನೆ. ಆದರೆ, ಬಸ್‌ನಲ್ಲಿ ಸಿಸಿ ಕ್ಯಾಮರಾ ನೋಡಿದಾಕ್ಷಣ ಅದರಿಂದ ಮುಂದಕ್ಕೆ ಹೋಗಿ ಕ್ಯಾಮರಾದಿಂದ ಕಣ್ಮರೆಯಾಗಿದ್ದಾನೆ. ನಂತರ, ಕುಂದಲಹಳ್ಳಿಯ ಬಳಿ ಇಳಿದು ರಾಮೇಶ್ವರಂ ಕೆಫೆಗೆ ತೆರಳಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಬಂದಿದ್ದಾನೆ. ಈ ಬಾಂಬ್‌ಗೆ ಟೈಮ್ ಫಿಕ್ಸ್‌ ಮಾಡಿದ್ದಾನೆ. ಬಾಂಬ್ ಸ್ಪೋಟದ ನಂತರ ಸುಮಾರು 9 ಮಂದಿಗೆ ಗಂಭೀರ ಗಾಯವಾಗಿತ್ತು. ಈಗ ಗಾಯಗೊಂಡವರ ಪೈಕಿ ಬಹುತೇಕರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಆದರೆ, ಸತತ ಒಂದು ವಾರಗಳ ಕಾಲ ಹುಡುಕಿದರೂ ಬಾಂಬ್ ಒಟ್ಟ ಆರೋಪಿ ಮಾತ್ರ ಸಿಗುತ್ತಿಲ್ಲ. ಪದೇ ಪದೆ ವೇಷ ಬದಲಿಸಿಕೊಂಡು ಅಲ್ಲಿಂದಿಲ್ಲಿಗೆ ಓಡಾಡುತ್ತಲೇ ಇದ್ದಾನೆ.

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!