ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

Published : Mar 07, 2024, 04:17 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿದ್ದಾನೆ. 

ಬೆಂಗಳೂರು (ಮಾ.07): ಕಳೆದೊಂದು ವಾರದ ಹಿಂದೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲು ಆಗಮಿಸುವ ವೇಳೆ ಶಂಕಿತ ಉಗ್ರ ಅಚಾನಕ್ ಆಗಿ ಬಿಎಂಟಿಸಿ ಬಸ್ ಹತ್ತಿದ್ದಾನೆ. ಆದರೆ, ಬಸ್‌ನಲ್ಲಿ ಸಿಸಿ ಕ್ಯಾಮರಾ ನೋಡಿದಾಕ್ಷಣ ಅದರಿಂದ ಮುಂದಕ್ಕೆ ಹೋಗಿ ಕ್ಯಾಮರಾದಿಂದ ಕಣ್ಮರೆಯಾಗಿದ್ದಾನೆ. ನಂತರ, ಕುಂದಲಹಳ್ಳಿಯ ಬಳಿ ಇಳಿದು ರಾಮೇಶ್ವರಂ ಕೆಫೆಗೆ ತೆರಳಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಬಂದಿದ್ದಾನೆ. ಈ ಬಾಂಬ್‌ಗೆ ಟೈಮ್ ಫಿಕ್ಸ್‌ ಮಾಡಿದ್ದಾನೆ. ಬಾಂಬ್ ಸ್ಪೋಟದ ನಂತರ ಸುಮಾರು 9 ಮಂದಿಗೆ ಗಂಭೀರ ಗಾಯವಾಗಿತ್ತು. ಈಗ ಗಾಯಗೊಂಡವರ ಪೈಕಿ ಬಹುತೇಕರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಆದರೆ, ಸತತ ಒಂದು ವಾರಗಳ ಕಾಲ ಹುಡುಕಿದರೂ ಬಾಂಬ್ ಒಟ್ಟ ಆರೋಪಿ ಮಾತ್ರ ಸಿಗುತ್ತಿಲ್ಲ. ಪದೇ ಪದೆ ವೇಷ ಬದಲಿಸಿಕೊಂಡು ಅಲ್ಲಿಂದಿಲ್ಲಿಗೆ ಓಡಾಡುತ್ತಲೇ ಇದ್ದಾನೆ.

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!