ಮಾಜಿ ಮೇಯರ್ ನಾಪತ್ತೆ ಕೇಸ್, ತನಿಖೆ ಚುರುಕು: ಸಂಪತ್‌ರಾಜ್‌ಗೆ ಆಗಲಿದ್ಯಾ ಮುಳುವು?

ಮಾಜಿ ಮೇಯರ್ ನಾಪತ್ತೆ ಕೇಸ್, ತನಿಖೆ ಚುರುಕು: ಸಂಪತ್‌ರಾಜ್‌ಗೆ ಆಗಲಿದ್ಯಾ ಮುಳುವು?

Published : Nov 02, 2020, 02:10 PM IST

ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿ ನಗರ ಕ್ಷೇತ್ರದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸಂಪತ್‌ ರಾಜ್‌ ಆರೋಪಿಯಾಗಿದ್ದಾರೆ. 

ಬೆಂಗಳೂರು (ನ. 02): ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿ ನಗರ ಕ್ಷೇತ್ರದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸಂಪತ್‌ ರಾಜ್‌ ಆರೋಪಿಯಾಗಿದ್ದಾರೆ.

ಇವರೀಗ ನಾಪತ್ತೆಯಾಗಿದ್ದು,  ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರ ಮನೆಗಳಿಗೆ ಸಿಸಿಬಿ ನೋಟಿಸ್‌ ಅಂಟಿಸಿದೆ. ಪುಲಿಕೇಶಿ ನಗರದಲ್ಲಿರುವ ಮಾಜಿ ಮೇಯರ್‌ಗೆ ಸೇರಿದ ಎರಡು ಮನೆಗಳು ಹಾಗೂ ಅವರ ಅಕ್ಕನ ಮನೆಗೂ ಸಿಸಿಬಿ ನೋಟಿಸ್‌ ಅಂಟಿಸಿದೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?