ಮಾಜಿ ಮೇಯರ್ ನಾಪತ್ತೆ ಕೇಸ್, ತನಿಖೆ ಚುರುಕು: ಸಂಪತ್‌ರಾಜ್‌ಗೆ ಆಗಲಿದ್ಯಾ ಮುಳುವು?

ಮಾಜಿ ಮೇಯರ್ ನಾಪತ್ತೆ ಕೇಸ್, ತನಿಖೆ ಚುರುಕು: ಸಂಪತ್‌ರಾಜ್‌ಗೆ ಆಗಲಿದ್ಯಾ ಮುಳುವು?

Published : Nov 02, 2020, 02:10 PM IST

ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿ ನಗರ ಕ್ಷೇತ್ರದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸಂಪತ್‌ ರಾಜ್‌ ಆರೋಪಿಯಾಗಿದ್ದಾರೆ. 

ಬೆಂಗಳೂರು (ನ. 02): ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿ ನಗರ ಕ್ಷೇತ್ರದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಮಾಜಿ ಮೇಯರ್‌ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸಂಪತ್‌ ರಾಜ್‌ ಆರೋಪಿಯಾಗಿದ್ದಾರೆ.

ಇವರೀಗ ನಾಪತ್ತೆಯಾಗಿದ್ದು,  ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರ ಮನೆಗಳಿಗೆ ಸಿಸಿಬಿ ನೋಟಿಸ್‌ ಅಂಟಿಸಿದೆ. ಪುಲಿಕೇಶಿ ನಗರದಲ್ಲಿರುವ ಮಾಜಿ ಮೇಯರ್‌ಗೆ ಸೇರಿದ ಎರಡು ಮನೆಗಳು ಹಾಗೂ ಅವರ ಅಕ್ಕನ ಮನೆಗೂ ಸಿಸಿಬಿ ನೋಟಿಸ್‌ ಅಂಟಿಸಿದೆ. 

 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!