ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

Published : Aug 25, 2020, 07:25 PM IST

ಬೆಂಗಳೂರು ಗಲಭೆ ಪ್ರಕರಣ/ ಕ್ಲೈಮ್  ಕಮಿಷನರ್ ನೇಮಕ ಸಾಧ್ಯತೆ/ ನಿವೃತ್ತ ನ್ಯಾಯಮೂರ್ತಿಗಳನ್ನು ಕ್ಲೈಮ್  ಕಮಿಷನರ್ ಆಗಿಸುವ ವಿಚಾರ/ ಸುಪ್ರೀಂ ಅಭಿಪ್ರಾಯ ಕೇಳಿದ ಹೈಕೋರ್ಟ್

ಬೆಂಗಳೂರು(ಆ. 25)  ಬೆಂಗಳೂರು ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಒಂದಾಗಿದೆ. ನಿವೃತ್ತ ನ್ಯಾಯಮೂರ್ತಿ ಫಣೀಂದ್ರ ಅವರನ್ನು ಕ್ಲೈಮ್  ಕಮಿಷನರ್  ಆಗಿ ನೇಮಕ ಮಾಡುವ ಸಾಧ್ಯತೆ ಇದೆ.

ಶಾಸಕರ ಮನೆ ಮೇಲೆ ಎಗರಿದ್ದ ಭಯಾನಕ ದೃಶ್ಯ

ಹೈಕೋರ್ಟ್ ನಲ್ಲಿ ಈ ವಿಚಾರ ಚರ್ಚೆ ಆಗಿದ್ದು ಗಲಭೆಕೋರರಿಂದ ನಷ್ಟ ವಸೂಲಿ ಸಂಬಂಧ ಸುಪ್ರೀಂ ಕೋರ್ಟ್ ಅಭಿಪ್ರಾಯ  ಕೇಳಲು ಹೈಕೋರ್ಟ್ ಮುಂದಾಗಿದೆ. ಆಗಸ್ಟ್  28 ಕ್ಕೆ ಯಾರು ಕ್ಲೈಮ್  ಕಮಿಷನರ್ ಆಗುತ್ತಾರೆ ಎನ್ನುವುದು ಗೊತ್ತಾಗಲಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!