ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ಬೆಂಗಳೂರು ಗಲಭೆ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

Published : Aug 25, 2020, 07:25 PM IST

ಬೆಂಗಳೂರು ಗಲಭೆ ಪ್ರಕರಣ/ ಕ್ಲೈಮ್  ಕಮಿಷನರ್ ನೇಮಕ ಸಾಧ್ಯತೆ/ ನಿವೃತ್ತ ನ್ಯಾಯಮೂರ್ತಿಗಳನ್ನು ಕ್ಲೈಮ್  ಕಮಿಷನರ್ ಆಗಿಸುವ ವಿಚಾರ/ ಸುಪ್ರೀಂ ಅಭಿಪ್ರಾಯ ಕೇಳಿದ ಹೈಕೋರ್ಟ್

ಬೆಂಗಳೂರು(ಆ. 25)  ಬೆಂಗಳೂರು ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಒಂದಾಗಿದೆ. ನಿವೃತ್ತ ನ್ಯಾಯಮೂರ್ತಿ ಫಣೀಂದ್ರ ಅವರನ್ನು ಕ್ಲೈಮ್  ಕಮಿಷನರ್  ಆಗಿ ನೇಮಕ ಮಾಡುವ ಸಾಧ್ಯತೆ ಇದೆ.

ಶಾಸಕರ ಮನೆ ಮೇಲೆ ಎಗರಿದ್ದ ಭಯಾನಕ ದೃಶ್ಯ

ಹೈಕೋರ್ಟ್ ನಲ್ಲಿ ಈ ವಿಚಾರ ಚರ್ಚೆ ಆಗಿದ್ದು ಗಲಭೆಕೋರರಿಂದ ನಷ್ಟ ವಸೂಲಿ ಸಂಬಂಧ ಸುಪ್ರೀಂ ಕೋರ್ಟ್ ಅಭಿಪ್ರಾಯ  ಕೇಳಲು ಹೈಕೋರ್ಟ್ ಮುಂದಾಗಿದೆ. ಆಗಸ್ಟ್  28 ಕ್ಕೆ ಯಾರು ಕ್ಲೈಮ್  ಕಮಿಷನರ್ ಆಗುತ್ತಾರೆ ಎನ್ನುವುದು ಗೊತ್ತಾಗಲಿದೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!