ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನವೀನ್ ಹತ್ಯೆಗೆ ಸಂಚು?

ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನವೀನ್ ಹತ್ಯೆಗೆ ಸಂಚು?

Published : Aug 13, 2020, 11:04 AM ISTUpdated : Aug 13, 2020, 11:10 AM IST

ಪೂರ್ವ ಬೆಂಗಳೂರಿನ ಕೆಜಿ ಹಳ್ಳ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಗಲಭೆ ಆಕಸ್ಮಿಕವಲ್ಲ ಅದು ವ್ಯವಸ್ಥಿತವಾಗಿ ನಡೆದ ಸಂಚು ಎಂಬುವುದು ಬಹುತೇಕ ಖಚಿತವಾಗಿದೆ. 

ಬೆಂಗಳೂರು(ಆ.13):  ಪೂರ್ವ ಬೆಂಗಳೂರಿನ ಕೆಜಿ ಹಳ್ಳ ಹಾಗೂ ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಗಲಭೆ ಆಕಸ್ಮಿಕವಲ್ಲ ಅದು ವ್ಯವಸ್ಥಿತವಾಗಿ ನಡೆದ ಸಂಚು ಎಂಬುವುದು ಬಹುತೇಕ ಖಚಿತವಾಗಿದೆ. 

ಹೌದು SDPI ಮುಖಂಡರೇ ಈ ಗಲಭೆಗೆ ಬಿಗ್ ಸ್ಕೆಚ್ ಹಾಕಿದ್ದರೆನ್ನಲಾಗಿದೆ. ಅಲ್ಲದೇ ಅವಹೇಳನಕಾರಿ ಪೋಸ್ಟ್ ವಿರುದ್ಧ ಪೊಲೀಸರಿಗೆ ದೂರು ಕೂಡಾ ನೀಡಲಾಗಿದ್ದು, ನವೀನ್ ಬಂಧನ ಕೂಡಾ ನಡೆದಿತ್ತು.

ಆದರೆ ಅತ್ತ ಪುಂಡರ ತಂಡ ನವೀನ್ ಇದ್ದ ಪೊಲೀಸ್ ಠಾಣೆಗೆ ದಾಳಿ ನಡೆಸಿ ನವೀನ್ ಹತ್ಯೆಗೂ ಪ್ಲಾನ್ ನಡೆಸಿತ್ತು. ಇದರಲ್ಲಿ ಭಾಗಶಃ ಅವರು ಯಶಸ್ವಿಯೂ ಆಗಿದ್ದರು. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!